Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ


Team Udayavani, Nov 13, 2024, 12:20 AM IST

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

ಅರ್ಜುನನಿಗೆ ಯುದ್ಧವೇನು ಹೊಸದಲ್ಲ. ಹಿಂದೆಯೂ ಅನೇಕ ಯುದ್ಧಗಳನ್ನು ಮಾಡಿದವನೇ, “ಮೂರು ಲೋಕದ ಗಂಡ’ ಎಂದು ಹೆಸರು ಪಡೆದವ. ಆಗಲೂ ಹೀಗೆ ಯುದ್ಧ ಬೇಡವೆಂದು ವಾದ ಮಂಡಿಸಬಹುದಿತ್ತಲ್ಲ? ಆದ್ದರಿಂದಲೇ ಅರ್ಜುನನ ಈಗಿನ ವಾದಕ್ಕೆ ಬೆಲೆ ಇಲ್ಲ. ಇದು ವಾದವಲ್ಲ, ಭಾವನೆ ಮಾತ್ರ. ಬಾಲಿಷವಾದ ವಾದ. “ಹಿರಿಯರ ಜತೆ ಯುದ್ಧ ಮಾಡುವುದು ಸರಿಯಲ್ಲ’ ಎಂಬ ಭಾವನೆಗೆ ಬೆಲೆ ಕೊಡಬಹುದು. ಆದರೆ ಯುದ್ಧದಿಂದ ಏನೇನು ಅವಾಂತರವಾಗುತ್ತದೆ ಎಂಬ ಮಾತಿಗೆ ಬೆಲೆ ಇಲ್ಲ. ಈ ಹೃದಯದೌರ್ಬಲ್ಯವೂ “ಕ್ಷುದ್ರ’.

ಬಲಿಷ್ಠವಾದ ಹೃದಯದೌರ್ಬಲ್ಯವಲ್ಲ ಎಂದರ್ಥ. ಇದುವರೆಗೆ ಬಾರದ ಈ ಚಿಂತನೆ ಕ್ಷುದ್ರವಾದದ್ದು. ಆದ್ದರಿಂದ ಕ್ಷುದ್ರವಾದ ಹೃದಯದೌರ್ಬಲ್ಯದಿಂದ ಹೊರಬರಬೇಕು. “ಕ್ಷುದ್ರಂ ಹೃದಯದೌರ್ಬಲ್ಯಂ ತ್ಯಕೊ¤$Ìàತ್ತಿಷ್ಠ ಪರಂತಪ’ ಎಂದು ಶ್ರೀಕೃಷ್ಣ ಹೇಳುವಾಗ “ಉತ್ತಿಷ್ಠ’ ಎನ್ನಬೇಕಾದರೆ ಮಲಗಿದ್ದನೆ? ಒಳಗಿನಿಂದ ಮಲಗಿದ್ದ. ಅದರಿಂದ ಎದ್ದೇಳು ಎಂಬರ್ಥ.

“ಭೀಷ್ಮದ್ರೋಣರನ್ನು ಹೇಗೆ ಕೊಲ್ಲುವುದು? ನೀನೇ ಅವರಿಗೆ ಗೌರವ ಕೊಡುತ್ತಿದ್ದಿ. ಈಗ ಅವರನ್ನು ಕೊಲ್ಲು ಅನ್ನುತ್ತಿದ್ದಿ. ದ್ರೋಣರು ಗುರುಗಳಂತಹ ಮಹಾನುಭಾವರು. ಭೀಷ್ಮಾಚಾರ್ಯರು ನಮ್ಮನ್ನು ಬೆಳೆಸಿದವರು? ಇದರ ಬದಲು ಭಿಕ್ಷೆ ಬೇಡಿಯಾದರೂ ಬದುಕಬಹುದು. ಇವರನ್ನು ಕೊಲ್ಲುವುದು ಹೇಗೆ ಸಾಧ್ಯ? ನನ್ನ ಪ್ರಶ್ನೆಗೆ ಉತ್ತರ ಕೊಡು’ ಎನ್ನುತ್ತಾನೆ ಅರ್ಜುನ.

– ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ

– ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ ಗೀತಾ ಮಂದಿರ,
ಉಡುಪಿ ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

9

Manipal: ಶಿವಪಾಡಿ ವೈಭವ ಆಯೋಜಕರ ಪೂರ್ವಭಾವಿ ಸಭೆ

5(1

Udupi: ನಮ್ಮ ಸಂತೆಗೆ ಅಭೂತಪೂರ್ವ ಸ್ಪಂದನೆ

Udupi ಗೀತಾರ್ಥ ಚಿಂತನೆ-189: ಕ್ರಿಟಿಕಲ್‌ ಇನ್‌ಸೈಡರ್‌ ಆಗಬೇಕಾದ ಅಗತ್ಯ

Udupi: ಗೀತಾರ್ಥ ಚಿಂತನೆ-189; ಕ್ರಿಟಿಕಲ್‌ ಇನ್‌ಸೈಡರ್‌ ಆಗಬೇಕಾದ ಅಗತ್ಯ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

011

Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

10(1

Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.