Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು


Team Udayavani, Sep 27, 2024, 11:52 PM IST

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

ಒಂದು ಕಡೆ ಭಗವತ್ಪರ ಸೇವೆಯನ್ನು ಕರ್ಮ ಎನ್ನುವುದು, ಇನ್ನೊಂದು ಕಡೆ “ನ ಹಿ ಕಶ್ಚಿತ್‌ ಕ್ಷಣಮಪಿ ಜಾತುತಿಷ್ಠತ್ಯಕರ್ಮಕೃತ್‌’ ಎನ್ನುವಂತೆ ಒಂದು ಕ್ಷಣವೂ ಕರ್ಮ ಮಾದೆ ಇರುವುದು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸವಲ್ಲವೆ ಎಂಬ ಜಿಜ್ಞಾಸೆ ಬರುತ್ತದೆ. ಭಗವತ್ಪರವಾದ ಕರ್ಮವನ್ನೇ ನಿಜವಾದ ಕರ್ಮ.

ಉಳಿದಂತೆ ನಾವು ಮಾಡುವ ಇತರ ಕೆಲಸಗಳೆಲ್ಲವೂ ವ್ವಾವಹಾರಿಕವಾಗಿ ಪರಿಗಣಿತವಾದುದು. ಕರ್ಮ ಮಾಡದೆ ಇರುವುದು ಸಾಧ್ಯವೇ ಇಲ್ಲ. ಫ‌ಲತ್ಯಾಗದಿಂದ ಕರ್ಮವನ್ನು ನಡೆಸುವುದು ಸಾಧ್ಯ. ಶರೀರಧಾರಣೆಯೂ ಕರ್ಮ.

ಒಂದು ದೇಹವನ್ನು ಬಿಟ್ಟು ಇನ್ನೊಂದು ದೇಹ ಪ್ರವೇಶಿಸುವ ಮುನ್ನ ಲಿಂಗ ದೇಹದ ಆ ಯಾತ್ರೆಯೂ ಕರ್ಮವೆಂದೇ ಪರಿಗಣಿಸಲಾಗಿದೆ. ಕರ್ಮಫ‌ಲತ್ಯಾಗವೇ ಕರ್ಮದ ಬಂಧನದಿಂದ ತಪ್ಪಿಸಿಕೊಳ್ಳಲು ಇರುವ ಏಕೈಕ ಮಾರ್ಗ. ಕರ್ಮಫ‌ಲತ್ಯಾಗವೆಂದರೆ ವೈಯಕ್ತಿಕ ಆಕಾಂಕ್ಷೆ ಇಲ್ಲದಿರುವುದು ಅಂದರೆ ಲೌಕಿಕ ಫ‌ಲತ್ಯಾಗ. ಲೋಕಕ್ಕೆ ಒಳಿತಾಗಲೆಂದು ಸನ್ಯಾಸಿಗಳು ಕರ್ಮವನ್ನು ಮಾಡಲೇಬೇಕು, ವೈಯಕ್ತಿಕ ಆಸೆಗಾಗಿ ಅಲ್ಲ. “ಎಲ್ಲವನ್ನೂ ಭಗವಂತನೇ ನಡೆಸುತ್ತಿದ್ದಾನೆ’ (ಕರ್ಮಣಿ ಅಕರ್ಮ ಯ ಪಶ್ಯೆàತ್‌) ಎಂಬ ಚಿಂತನೆಯೇ ಸನ್ಯಾಸದ ಲಕ್ಷಣ. ಸನ್ಯಾಸಿಗಳಿಗೆ ಕರ್ಮದ ಬಂಧನಗಳು ಕಡಿಮೆಯಾದರೆ ಗೃಹಸ್ಥರಿಗೆ ಜಾಸ್ತಿ ಇರುತ್ತದೆ. ಏಕೆಂದರೆ ಒಂದೊಂದು ಕಾಮ್ಯಕರ್ಮವೂ ಮತ್ತಷ್ಟು ಕರ್ಮಗಳನ್ನು ಸೃಷ್ಟಿಸುತ್ತದೆ. ಇದರಿಂದ ಮೋಕ್ಷ ಪಯಣ ವಿಳಂಬವಾಗುತ್ತದೆ.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

1

Udupi: ಕಾರು ಮಾರಾಟದ ಹೆಸರಿನಲ್ಲಿ ವಂಚನೆ

4

Malpe ಬೀಚ್‌: ದಿನಕ್ಕೆ 10,000 ಪ್ರವಾಸಿಗರು!

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.