Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ


Team Udayavani, Oct 6, 2024, 12:19 PM IST

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

ಭೀಮಾರ್ಜುನರು, ಯುಯುಧಾನ, ವಿರಾಟ, ದುಪ್ರದ, ದೃಷ್ಟಕೇತು, ಚೇಕಿತಾನ, ಕಾಶಿರಾಜ, ಪುರುಜಿತ್‌, ಕುಂತಿಭೋಜ, ಶೈಬ್ರ, ಯುಧಾಮನ್ಯು, ಅಭಿಮನ್ಯು (ಸೌಭದ್ರೋ) ಇಂತಹವರನ್ನು ಮಹಾರಥಿಗಳು ಎಂದು ದ್ರೋಣರಲ್ಲಿ ದುರ್ಯೋಧನ ಹೇಳುತ್ತಾನೆ.

ಗೀತೆಯ 4ನೆಯ ಶ್ಲೋಕದಿಂದ 7ರ ವರೆಗೆ ಇವರ ಪಟ್ಟಿಯನ್ನು ಹೇಳಿದರೆ, 8-9ನೇ ಶ್ಲೋಕದಲ್ಲಿ ತನ್ನ ಕಡೆಯವರಾದ ದ್ರೋಣ, ಭೀಷ್ಮ, ಕರ್ಣ, ಕೃಪ, ಅಶ್ವತ್ಥಾಮ, ವಿಕರ್ಣ, ಸೌಮದತ್ತಿಯರನ್ನು ಬಣ್ಣಿಸುತ್ತಾನೆ. ಪಾಂಡವರಲ್ಲಿ ಸುಮಾರು 18 ಜನರನ್ನೂ, ತನ್ನ ಕಡೆಯ ಏಳು ಮಂದಿಯ ಹೆಸರನ್ನೂ ಹೇಳುತ್ತಾನೆ. 11 ಅಕ್ಷೋಹಿಣಿ ಸೈನ್ಯದಲ್ಲಿ ಕಡಿಮೆ ನಾಯಕರೂ, ಏಳು ಅಕ್ಷೋಹಿಣಿ ಸೈನ್ಯದಲ್ಲಿ ಹೆಚ್ಚು ನಾಯಕರು ದುರ್ಯೋಧನನಿಗೆ ಕಾಣುತ್ತಿರುವುದು ಮಾನಸಿಕ ಸಮತೋಲನವನ್ನು ಕಳೆದುಕೊಂಡದ್ದರ ಲಕ್ಷಣ. ಪಾಂಡವರಲ್ಲಿ ಭೀಮಾರ್ಜುನರರನ್ನು ತನ್ನ ಸಮಾನರಾಗಿ ಕಾಣುತ್ತಾನೆ. ಯುಯುಧಾನನೊಬ್ಬ ಯುವಕ. ಅಭಿಮನ್ಯು ಇನ್ನೂ ಹುಡುಗ, ಉಳಿದವರೆಲ್ಲರೂ ವಯೋವೃದ್ಧರು. ಇವರಲ್ಲಿ ವಿರಾಟ, ದ್ರುಪದ ಭೀಮಾರ್ಜುನರಲ್ಲಿ ಹಿಂದೆ ಸೋಲು ಕಂಡವರೆ. ಕೌರವರ ಪಟ್ಟಿ ಹೇಳುವಾಗ ಸೇನಾಪತಿ ಭೀಷ್ಮರನ್ನು ಬಿಟ್ಟು ಮೊದಲು ದ್ರೋಣರ ಹೆಸರು ಹೇಳುವುದು ಕುಹಕದ ನುಡಿ. ಭಯವಿದ್ದಾಗ ಚಿಕ್ಕದು ದೊಡ್ಡದಾಗಿಯೂ, ಸಲುಗೆ, ಪ್ರೀತಿ ಇದ್ದಾಗ ದೊಡ್ಡದು ಚಿಕ್ಕದಾಗಿಯೂ ಕಾಣುತ್ತದೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.