Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು


Team Udayavani, Oct 24, 2024, 12:47 AM IST

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

ದುಷ್ಟರು, ಶಿಷ್ಟರು ಎನ್ನುವಾಗ ನಮ್ಮವರು ದುಷ್ಟರಾದರೂ ಪರವಾಗಿಲ್ಲ, ಶತ್ರುಗಳು ಒಳ್ಳೆಯವರಾದರೂ ಸಹಿಸಲು ಆಗುತ್ತಿಲ್ಲ ಎನ್ನುತ್ತಾನೆ ಅರ್ಜುನ. ಇಂತಹ ವಿಚಿತ್ರ ವ್ಯಾಮೋಹ ಅರ್ಜುನನನ್ನು ಕಾಡುತ್ತಿದೆ. ದ್ರೋಹಿಗಳನ್ನು ಕೊಂದರೆ ಪುಣ್ಯ ಬರುತ್ತದೆ ಎಂದು ಹೇಳಬೇಕಾದವನು ಪಾಪ ಬರುತ್ತದೆ ಎನ್ನುತ್ತಾನಲ್ಲ? ದುರ್ಯೋಧನಾದಿಗಳು ವನವಾಸ, ಅಜ್ಞಾತವಾಸದ ಬಳಿಕ ರಾಜ್ಯವನ್ನು ಕೊಡುತ್ತೇನೆಂದವರು ಆ ಮಾತಿಗೆ ತಪ್ಪಿದ್ದಾರೆ. ಆ ಕಾಲದಲ್ಲಿ ರಿಜಿಸ್ಟ್ರೇಶನ್‌ ಇರಲಿಲ್ಲ. ಬಾಯಿಮಾತಿನ

ಕಾಲ. ಈಗ ಎರಡು ಅವಧಿಗೆ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲು ಒಪ್ಪಿ ಬಳಿಕ ಬಿಟ್ಟುಕೊಡುವುದಿಲ್ಲ ಎಂದ ಹಾಗಾಯಿತು. ವಿಶ್ವಾಸದ್ರೋಹವೇ ಮಹಾಪಾತಕ. ಇಂತಹ ಮಿತ್ರದ್ರೋಹ ಎಸಗಿದವ ಸತ್ತರೆ ಪಾಪ ಬರುವುದು ಹೇಗೆ? ಇನ್ನೊಂದು ಕಡೆ ಯುದ್ಧ ನಡೆದರೆ ಅಪಾರ ಪ್ರಮಾಣದ ನಷ್ಟವಾಗುತ್ತದೆ. ಜಗತ್ತೇ ನಾಶವಾದರೂ ನನ್ನ ಸ್ವಾರ್ಥವನ್ನು ಬಿಡುವುದಿಲ್ಲವೆಂಬ ಹಾಗಾಯಿತು. ಕೈಕೇಯಿ ಕೂಡ ಹೀಗೆ ಮಾಡಿದ್ದಳು. ಅವಳು ಎಂತಹ ಚಾಣಾಕ್ಷ ಮಾತನ್ನಾಡಿದ್ದಾಳೆಂದರೆ ಕೊಟ್ಟ ಮಾತನ್ನು ಉಳಿಸಿ ದಶರಥ ಸತ್ತರೂ ಒಳ್ಳೆಯದಲ್ಲವೆ ಎಂದೂ, ಕುಲಕ್ಷಯ ಎಂದಾದರೂ ಆಗುವಂಥದ್ದು ಎಂದಿದ್ದಳು ಆಕೆ. ಇಲ್ಲಿ ದುರ್ಯೋಧನಾದಿಗಳೂ ಹೀಗೆಯೇ ನಡೆದುಕೊಳ್ಳುತ್ತಾರೆ. ತಮ್ಮ ಸ್ವಾರ್ಥಕ್ಕಾಗಿ ಕುಲನಾಶವಾದರೂ ಆದೀತು ಎಂದವರು ದುರ್ಯೋಧನಾದಿಗಳು.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Krishna Matha: ಉಡುಪಿಗೆ ಆಗಮಿಸಿದ ಯೋಗಗುರು ಬಾಬಾ ರಾಮ್‌ದೇವ್‌

Krishna Matha: ಉಡುಪಿಗೆ ಆಗಮಿಸಿದ ಯೋಗಗುರು ಬಾಬಾ ರಾಮ್‌ದೇವ್‌

POlice

Moodubelle: ಕೋಳಿ ಅಂಕಕ್ಕೆ ದಾಳಿ; 7 ಮಂದಿ ವಶಕ್ಕೆ

5

Mukka: ಈಜಾಡುತ್ತಿದ್ದ ಯುವಕ ಸಮುದ್ರಪಾಲು

accident

Udupi: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.