Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ


Team Udayavani, Oct 26, 2024, 2:13 AM IST

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

 

ಒಬ್ಬ ದೇಶದ ಮುಖ್ಯಸ್ಥ ನಿಧನ ಹೊಂದಿದ್ದರೆ ಆತನ ಅನಂತರ ಆ ಸ್ಥಾನವನ್ನು ಯಾರು ತುಂಬಲಿದ್ದಾರೆಂಬುದನ್ನು ಘೋಷಿಸಿದ ಬಳಿಕವೇ ನಿಧನದ ಸುದ್ದಿಯನ್ನು ಪ್ರಕಟಿಸುತ್ತಾರೆ. ಇಲ್ಲವಾದರೆ ಅರಾಜಕತೆ ಸೃಷ್ಟಿಯಾಗುತ್ತದೆ. ಹಿಂದೆ ವಂಶದ ಹಿರಿಯನಿಗೆ ಅಧಿಕಾರವನ್ನು ಹಂಚುವ ಕ್ರಮವಿತ್ತು.

ಧೃತರಾಷ್ಟ್ರ ಕುರುಡನಾದರೂ ಅವನಿಗೇ ಅಧಿಕಾರ ಕೊಡಲಿಲ್ಲವೆ? ಹುಟ್ಟಿನ ಮೂಲವಿರುವುದರಿಂದಲೇ ತಂದೆಯ ಆಸ್ತಿಯನ್ನು ಮಕ್ಕಳಿಗೆ ಹಂಚುವುದು. ತಂದೆಯ ಆಸ್ತಿಯನ್ನು ಹಂಚುವುದು ಮಮತೆಯ ಲಕ್ಷಣವಲ್ಲ, ಮುಂದೆ ಯಾರು ಎಂಬ ಗೊಂದಲ, ಅರಾಜಕತೆ ಸೃಷ್ಟಿಯಾಗಬಾರದು ಎಂಬ ಕಾರಣಕ್ಕಾಗಿ. ಆಸ್ತಿ, ರಕ್ಷಣೆ, ಜವಾಬ್ದಾರಿಗಳಲ್ಲಿ ಹೀಗೆ ಎಲ್ಲ ಕೆಲಸಗಳನ್ನು ಮೊದಲೇ ನಿಗದಿಪಡಿಸುತ್ತಿದ್ದರು. ಏಕೆಂದರೆ ಮುಂದೊಂದು ದಿನ ಅಭಾವ ಸೃಷ್ಟಿಯಾಗಬಾರದು.

ಈ ಅಭಾವದಿಂದ ಧರ್ಮ ನಾಶವಾದರೆ ಇದು ಇಲ್ಲಿಗೇ ನಿಲ್ಲದೆ ಅಧರ್ಮ ಆವರಿಸುವ ಇನ್ನೊಂದು ಅಪಾಯವಿದೆ. ಇದನ್ನು ಕಂಡಾಗ ಜಾತಿಗಳ ಮಹತ್ವ ಅರಿವಾಗುತ್ತದೆ. ಇದು ಜಾತಿ ವ್ಯವಸ್ಥೆಯ ಇನ್ನೊಂದು ಮುಖ. ಈ ಕಾರಣದಿಂದಲೇ ಇಂದು ದೇವಸ್ಥಾನಗಳ ಸಂಸ್ಕೃತಿ ನಡೆದುಬಂದಿದೆ. ಯಾರ್ಯಾರು ಯಾವ್ಯಾವ ಕೆಲಸಗಳನ್ನು ಮಾಡಬೇಕೆಂದು ಆಯಾ ವಂಶಗಳಿಗೆ ನಿಗದಿಪಡಿಸಿದ್ದರು. ಜವಾಬ್ದಾರಿಗಳನ್ನು ಹಂಚಿಹಾಕಲು ಯೋಜಿಸಿದ ಮಾರ್ಗವಿದು. ಇದರಿಂದ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Kaup: ಪಾಂಗಾಳ: ಕರು ಅಕ್ರಮ ಸಾಗಾಟ ಪತ್ತೆ

Kaup: ಪಾಂಗಾಳ: ಕರು ಅಕ್ರಮ ಸಾಗಾಟ ಪತ್ತೆ

ಹುಡುಗಿಗೆ ಮೆಸೇಜ್‌ ಮಾಡಿದ ಗುಮಾನಿ; ಹಳೆ ಸ್ನೇಹಿತರಿಂದಲೇ ಮಾಜಿ ಗೆಳೆಯನ ಮೇಲೆ ಹಲ್ಲೆ

ಹುಡುಗಿಗೆ ಮೆಸೇಜ್‌ ಮಾಡಿದ ಗುಮಾನಿ; ಹಳೆ ಸ್ನೇಹಿತರಿಂದಲೇ ಮಾಜಿ ಗೆಳೆಯನ ಮೇಲೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.