Udupi: ಗೀತಾರ್ಥ ಚಿಂತನೆ-51: ಧೃತರಾಷ್ಟ್ರ, ದುರ್ಯೋಧನ, ಅರ್ಜುನರ ಮನಃಸ್ಥಿತಿ


Team Udayavani, Oct 1, 2024, 1:07 AM IST

Udupi: ಗೀತಾರ್ಥ ಚಿಂತನೆ-51: ಧೃತರಾಷ್ಟ್ರ, ದುರ್ಯೋಧನ, ಅರ್ಜುನರ ಮನಃಸ್ಥಿತಿ

ಉಪಕಾರ ಮಾಡಿದವರಿಗೆ (ಕೃತೆ ಚ ಪ್ರತಿಕರ್ತವ್ಯಂ ಏಷ ಧರ್ಮ ಸನಾತನಃ:) ಪ್ರತ್ಯುಪಕಾರ ಮಾಡಬೇಕು. ಇದುವೇ ಧರ್ಮ. ತಾನವರಿಗೆ ಉಪಕಾರ ಮಾಡಿದ್ದೇನೆ, ನಮಗೂ ಅವರು ಮಾಡಬೇಕು. ಪಾಂಡವರಿಗಂತೂ ಧರ್ಮ ಬುದ್ಧಿ ಇದೆ ಎಂಬುದು ಧೃತರಾಷ್ಟ್ರನ ಚಿಂತನೆ. ಹಿಂದೆ ಪಾಂಡವರನ್ನು ಅರಮನೆಗೆ ಕರೆಸಿ ಸಾಕಿದ್ದನಲ್ಲವೆ? ಅನಂತರ ಪಾಲನ್ನೂ ಕೊಟ್ಟನಲ್ಲವೆ? ಹಿಂದೆ ದ್ರೌಪದಿ ವಸ್ತ್ರಾಪಹರಣ ಪ್ರಕರಣವಾದಾಗಲೂ ಕೌರವರನ್ನು ಪಾಂಡವರು ಮುಗಿಸಿಯೇಬಿಡುತ್ತಿದ್ದರು. ಆದರೂ ಸಹಿಸಿಕೊಂಡರಲ್ಲವೆ? ಹೀಗಾಗಿ ಪ್ರತ್ಯುಪಕಾರ ಬುದ್ಧಿಯಿಂದ ನಮಗೇ ಭೂಮಿಯನ್ನು ಬಿಟ್ಟುಕೊಟ್ಟರೆ ಅನುಕೂಲವಾಯಿತಲ್ಲವೆ? ಇದು ಧೃತರಾಷ್ಟ್ರನ ನಿರೀಕ್ಷೆಗಳು. “ಧರ್ಮಕ್ಷೇತ್ರೇ’ ಎಂಬ ಗೀತೆಯ ಮೊದಲ ಶಬ್ದವೇ ಇಡೀ ಭಗವದ್ಗೀತೆಯನ್ನು ಕಟ್ಟಿನಿಲ್ಲಿಸುತ್ತದೆ. ಧೃತರಾಷ್ಟ್ರ ಸ್ವಭಾವತಃ ಉತ್ತಮ, ಪ್ರಭಾವತಃ ಕೆಟ್ಟವನಾದ.

ಹೀಗಿರುವುದರಿಂದಲೇ ಆಗಾಗ ಪಾಂಡವರಿಗೆ ಒಂದಿಷ್ಟು ಒಳಿತನ್ನೇ ಮಾಡಿದ್ದು. ದುರ್ಯೋಧನ ಸ್ವಭಾವತಃ ಕೆಟ್ಟವ. ಅರ್ಜುನ ಸ್ವಭಾವತಃ ಉತ್ತಮನಾಗಿದ್ದು, ಪ್ರಭಾವದಿಂದ ಸಂಶಯಗ್ರಸ್ತನಾದ. ಇಲ್ಲಿ ಈ ಮೂವರ ಮಾನಸಿಕತೆ ತೋರುತ್ತದೆ. ಇವರ ಮಾನಸಿಕ ಸ್ಥಿತಿ ಮೊದಲ ಅಧ್ಯಾಯದಲ್ಲಿರುವುದರಿಂದ ವ್ಯಾಖ್ಯಾನಕಾರರು ಭಗವಂತ ಇವುಗಳಿಗೆ ಯಾವ ಪರಿಹಾರ ಕೊಟ್ಟನು ಎನ್ನುವುದನ್ನೇ ವಿಶ್ಲೇಷಿಸಿದರು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.