Udupi: ಗೀತಾರ್ಥ ಚಿಂತನೆ-51: ಧೃತರಾಷ್ಟ್ರ, ದುರ್ಯೋಧನ, ಅರ್ಜುನರ ಮನಃಸ್ಥಿತಿ


Team Udayavani, Oct 1, 2024, 1:07 AM IST

Udupi: ಗೀತಾರ್ಥ ಚಿಂತನೆ-51: ಧೃತರಾಷ್ಟ್ರ, ದುರ್ಯೋಧನ, ಅರ್ಜುನರ ಮನಃಸ್ಥಿತಿ

ಉಪಕಾರ ಮಾಡಿದವರಿಗೆ (ಕೃತೆ ಚ ಪ್ರತಿಕರ್ತವ್ಯಂ ಏಷ ಧರ್ಮ ಸನಾತನಃ:) ಪ್ರತ್ಯುಪಕಾರ ಮಾಡಬೇಕು. ಇದುವೇ ಧರ್ಮ. ತಾನವರಿಗೆ ಉಪಕಾರ ಮಾಡಿದ್ದೇನೆ, ನಮಗೂ ಅವರು ಮಾಡಬೇಕು. ಪಾಂಡವರಿಗಂತೂ ಧರ್ಮ ಬುದ್ಧಿ ಇದೆ ಎಂಬುದು ಧೃತರಾಷ್ಟ್ರನ ಚಿಂತನೆ. ಹಿಂದೆ ಪಾಂಡವರನ್ನು ಅರಮನೆಗೆ ಕರೆಸಿ ಸಾಕಿದ್ದನಲ್ಲವೆ? ಅನಂತರ ಪಾಲನ್ನೂ ಕೊಟ್ಟನಲ್ಲವೆ? ಹಿಂದೆ ದ್ರೌಪದಿ ವಸ್ತ್ರಾಪಹರಣ ಪ್ರಕರಣವಾದಾಗಲೂ ಕೌರವರನ್ನು ಪಾಂಡವರು ಮುಗಿಸಿಯೇಬಿಡುತ್ತಿದ್ದರು. ಆದರೂ ಸಹಿಸಿಕೊಂಡರಲ್ಲವೆ? ಹೀಗಾಗಿ ಪ್ರತ್ಯುಪಕಾರ ಬುದ್ಧಿಯಿಂದ ನಮಗೇ ಭೂಮಿಯನ್ನು ಬಿಟ್ಟುಕೊಟ್ಟರೆ ಅನುಕೂಲವಾಯಿತಲ್ಲವೆ? ಇದು ಧೃತರಾಷ್ಟ್ರನ ನಿರೀಕ್ಷೆಗಳು. “ಧರ್ಮಕ್ಷೇತ್ರೇ’ ಎಂಬ ಗೀತೆಯ ಮೊದಲ ಶಬ್ದವೇ ಇಡೀ ಭಗವದ್ಗೀತೆಯನ್ನು ಕಟ್ಟಿನಿಲ್ಲಿಸುತ್ತದೆ. ಧೃತರಾಷ್ಟ್ರ ಸ್ವಭಾವತಃ ಉತ್ತಮ, ಪ್ರಭಾವತಃ ಕೆಟ್ಟವನಾದ.

ಹೀಗಿರುವುದರಿಂದಲೇ ಆಗಾಗ ಪಾಂಡವರಿಗೆ ಒಂದಿಷ್ಟು ಒಳಿತನ್ನೇ ಮಾಡಿದ್ದು. ದುರ್ಯೋಧನ ಸ್ವಭಾವತಃ ಕೆಟ್ಟವ. ಅರ್ಜುನ ಸ್ವಭಾವತಃ ಉತ್ತಮನಾಗಿದ್ದು, ಪ್ರಭಾವದಿಂದ ಸಂಶಯಗ್ರಸ್ತನಾದ. ಇಲ್ಲಿ ಈ ಮೂವರ ಮಾನಸಿಕತೆ ತೋರುತ್ತದೆ. ಇವರ ಮಾನಸಿಕ ಸ್ಥಿತಿ ಮೊದಲ ಅಧ್ಯಾಯದಲ್ಲಿರುವುದರಿಂದ ವ್ಯಾಖ್ಯಾನಕಾರರು ಭಗವಂತ ಇವುಗಳಿಗೆ ಯಾವ ಪರಿಹಾರ ಕೊಟ್ಟನು ಎನ್ನುವುದನ್ನೇ ವಿಶ್ಲೇಷಿಸಿದರು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರ ದಿಗ್ವಿಜಯ ಮಹೋತ್ಸವ

ಬೆಂಗಳೂರಿನಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರ ದಿಗ್ವಿಜಯ ಮಹೋತ್ಸವ

Untitled-1

Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಅಪಾರ್ಟ್‌ಮೆಂಟ್‌ಗೆ ಕನ್ನ; 9 ಲಕ್ಷ ರೂ. ಮೌಲ್ಯದ ಸೊತ್ತು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.