Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ


Team Udayavani, Oct 11, 2024, 12:30 AM IST

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

ಶ್ವೇತವೆಂದರೂ ಬಿಳಿ, ಶುಕ್ಲವೆಂದರೂ ಬಿಳಿ. ಆದರೂ ಇವೆರಡು ಶಬ್ದಗಳ ನಡುವೆ ತುಸು ವ್ಯತ್ಯಾಸವಿದೆ. ಶ್ವೇತ ದ್ವೀಪವೆಂದೂ, ಶುಕ್ಲ ಪಕ್ಷವೆಂದೂ ಕರೆಯುತ್ತೇವೆ ವಿನಾ ಶ್ವೇತ ಪಕ್ಷ, ಶುಕ್ಲ ದ್ವೀಪವೆನ್ನುವುದಿಲ್ಲ. ಇವೆರಡನ್ನೂ ಬೇರೆ ಬೇರೆ ಸಂದರ್ಭಗಳಲ್ಲಿ ಉಪಯೋಗಿಸುತ್ತೇವೆ.

ಶ್ವೇತವೆಂದರೆ ಸಂಪೂರ್ಣ ಬಿಳಿಯಲ್ಲ, ಅದು ಬೆಣ್ಣೆಯಂತಹ ಬಣ್ಣ, ಕ್ರೀಮ್‌ ತರಹದ ಬಿಳಿ. ಶುಕ್ಲವೆಂದರೆ ಕಣ್ಣು ಕುಕ್ಕುವ ಸಂಪೂರ್ಣ ಬಿಳಿ. ಶ್ವೇತ ಶುಭ ಲಕ್ಷಣ. ದನಗಳಲ್ಲಿ ಕಪಿಲೆಗೆ ಸ್ಥಾನವಿರುವಂತೆ ಕುದುರೆಗಳಲ್ಲಿ ಶ್ವೇತ ಅಶ್ವಗಳಿಗೆ ಸ್ಥಾನವಿದೆ. ಇಂತಹ ಬೆಣ್ಣೆಯ ಬಣ್ಣದ ಮಂಗಳಕರವಾದ ಕುದುರೆಗಳನ್ನು ಹೊಂದಿದ ರಥವನ್ನು ಕೃಷ್ಣಾರ್ಜುನರು ಹೊಂದಿದ್ದರು. ಹಯ ಶಬ್ದಕ್ಕೆ ವೇದಗಳೆಂಬ ಅರ್ಥವೂ ಇದೆ. ಹಯವನ್ನು (ಕುದುರೆ) ವೇದಗಳಿಗೆ ಹೋಲಿಸುತ್ತಾರೆ. ನಾಲ್ಕು ವೇದಗಳು ಹಯಗ್ರೀವ ದೇವರ ನಾಸಿಕದಿಂದ ಬಂದವು. ನಾಲ್ಕು ಹಯಗಳನ್ನು ಹೊಂದಿದ ರಥದಲ್ಲಿ ಶಂಖ ನಾದವನ್ನು ಕೃಷ್ಣಾರ್ಜುನರು ಹೊಮ್ಮಿಸಿದರು.

ಭಗವದ್ಗೀತೆ ಎಂದಾಗ ಮನಃಪಟಲದಲ್ಲಿ ಮೂಡುವುದು ಪಾರ್ಥಸಾರಥಿಯ ಚಿತ್ರಣ. ನಾಲ್ಕು ವೇದಗಳನ್ನು ಪ್ರತಿನಿಧಿಸುವ ನಾಲ್ಕು ಹಯಗಳನ್ನು ಹೊಂದಿದ ಶರೀರವೆಂಬ ರಥದಲ್ಲಿ ನರನು (ರಥಿಕ) ನಾರಾಯಣನನ್ನು ಕುಳ್ಳಿರಿಸಿ ಜೀವನವೆಂಬ ಯುದ್ಧರಂಗದಲ್ಲಿ (ಪ್ರಯಾಣ) ಮುಂದುವರಿದರೆ ಜಯ ನಿಶ್ಚಿತ ಎನ್ನುವುದು ಗೀತೆಯ ಸಂದೇಶ. ಆಧ್ಯಾತ್ಮಿಕ ವಿವರಣೆ ಇದು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Brahmavar: ಕಾರು-ರಿಕ್ಷಾ ಢಿಕ್ಕಿ; ಮೂವರಿಗೆ ಗಾಯ

de

Manipura: ವ್ಯಕ್ತಿ ನೇಣಿಗೆ ಶರಣು; ಪ್ರಕರಣ ದಾಖಲು

kr

Udupi: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಐವರಿಗೆ ಗಾಯ

sand

Udupi: ಪರವಾನಿಗೆ ಇಲ್ಲದೆ ಮರಳು ಸಂಗ್ರಹ; ಇಬ್ಬರು ವಶಕ್ಕೆ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.