Udupi ಗೀತಾರ್ಥ ಚಿಂತನೆ-20; ಧರ್ಮಾಧರ್ಮದಲ್ಲಿ ಸೂಕ್ಷ್ಮತೆ


Team Udayavani, Aug 29, 2024, 1:12 AM IST

Udupi ಗೀತಾರ್ಥ ಚಿಂತನೆ-20; ಧರ್ಮಾಧರ್ಮದಲ್ಲಿ ಸೂಕ್ಷ್ಮತೆ

ಧರ್ಮ ಶಬ್ದವನ್ನು “ಧಾರಣಾತ್‌ ಧರ್ಮ ಇತ್ಯಾಹುಃ…’ ಎಂದು ವ್ಯಾಖ್ಯಾನಿಸಲಾಗಿದೆ. ಧಾರಣ= sustain. ಲೋಕದ ವ್ಯವಸ್ಥೆಯನ್ನು ಎತ್ತಿ ಹಿಡಿಯುವುದು ಧರ್ಮ, ಇದಕ್ಕೆ ವಿರುದ್ಧ ಅಧರ್ಮ. ಒಟ್ಟಿನಲ್ಲಿ ವ್ಯವಸ್ಥೆಯ ಸಮಷ್ಟಿ ಚಿಂತನೆ, ವ್ಯವಸ್ಥೆಯ ಸಬಲೀಕರಣವೇ ಧರ್ಮ. ದೇವರನ್ನು ಒಪ್ಪದೆಯೂ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂಬವರಿದ್ದಾರೆ. ಇದು ಆಗದು. ಏಕೆಂದರೆ ಪ್ರಾಮಾಣಿಕತೆ ಎನ್ನುವುದು ಸ್ಥಿರವಲ್ಲ. ಎಲ್ಲ ಮೌಲ್ಯಗಳಿಗೆ ಮೂಲಾಧಾರ ದೇವರು. ದೇವರಿಗೆ ಯಾವುದು ಸಮ್ಮತ, ಯಾವುದು ಸಮ್ಮತವಲ್ಲ ಎಂಬ ಪ್ರಜ್ಞೆ ಇದ್ದಾಗ ಮಾತ್ರ ಸ್ಥಿರತೆ ಇರುತ್ತದೆ.

“ತದ್ವಿರುದ್ಧಃ ಸರ್ವೋಪಿ ಅಧರ್ಮಃ’ ಎಂದು ಶ್ರೀಮದಾಚಾರ್ಯರು ಹೇಳಿದ್ದಾರೆ. ಕೆಲವರು ಪೂಜೆ ಮಾಡುತ್ತಾರೆ. ಆದರೆ ದೇವರನ್ನು ಒಪ್ಪುವುದಿಲ್ಲ. ಅಂದರೆ ಒಳಗೆ ನಾಸ್ತಿಕರು. ಹೊರಗೆ ತೋರಿಸುವುದಕ್ಕಾಗಿ ಪೂಜೆ. ಇವರೂ ಧರ್ಮದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಲು “ಸರ್ವೋಪಿ’ ಶಬ್ದವನ್ನು ಬಳಸಲಾಗಿದೆ. ಹಾವು ಕಪ್ಪೆಯನ್ನು ಹಿಡಿಯುವಾಗ ಕಪ್ಪೆ ಬೊಬ್ಬೆ ಹೊಡೆಯುತ್ತದೆ. ಕಪ್ಪೆಯನ್ನು ಬಿಡಿಸಬೇಕೆ? ಬೇಡವೆ? ಅದರ ಆಹಾರವನ್ನು ತಿನ್ನುತ್ತದೆ ಎಂದುತ್ತರಿಸಿದರೆ ತೋಳವು ಮಗುವನ್ನು ಹಿಡಿದರೆ ಸುಮ್ಮನಿರಬೇಕೆ? ಎಂಬ ಪ್ರಶ್ನೆ ಹುಟ್ಟುತ್ತದೆ. ಆದ್ದರಿಂದ “ಇದಮಿತ್ಥಂ’ ಎಂದು ಧರ್ಮ, ಅಧರ್ಮದ ಪಟ್ಟಿ ಮಾಡಿ ಹೇಳುವುದು ಸಾಧ್ಯವಿಲ್ಲ. ಇಂತಹ ಸಂದರ್ಭ “ಸಾಕ್ಷೀಪ್ರಜ್ಞೆ’ಯನ್ನು ಅವಲಂಬಿಸಬೇಕು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.