Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ


Team Udayavani, Sep 20, 2024, 1:44 AM IST

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

ಅರ್ಜುನನಿಗೆ ಶ್ರೀಕೃಷ್ಣ ಗೀತೋಪದೇಶ ಮಾಡಬೇಕಾಗಿ ಬಂದ ಮೂಲವೂ ಶಕುನಿಯ ಮತ್ಸರದ ಪ್ರೇರಣೆಯೇ.. ಬುದ್ಧಿವಂತರು ದುಷ್ಟರಾದರೆ ಬಹಳ ಕಷ್ಟ. ಇಡೀ ಮಹಾಭಾರತದಲ್ಲಿ ದುರ್ಯೋಧನನಿಗಿಂತ ಶಕುನಿ ಪಾತ್ರ ಕೆಟ್ಟತನದ್ದು. ಜಗತ್ತಿನಲ್ಲಿ ಶಕುನಿಗಳ ಸಂಖ್ಯೆ ಬಹಳಷ್ಟಿವೆ.

ರಾಜಕೀಯದಲ್ಲಿ ಶಕುನಿಗಳ ಪಾತ್ರವೇ ಅಪಾರ. ಆತ ಯುದ್ಧವಿಲ್ಲದೆ ರಾಜ್ಯವನ್ನು ಗೆದ್ದು ತಂದುಕೊಡುತ್ತೇನೆ ಎಂದು ದುರ್ಯೋಧನನಿಗೆ ದುಬೋìಧನೆ ಕೊಡುತ್ತಾನೆ. ಅದು ಕಪಟದ ಪಗಡೆಯಾಟದ ಮೂಲಕ. ಅಸೂಯೆಯನ್ನು ದಾಟಿ ಇರುವುದು ಕಷ್ಟ. ಸಜ್ಜನರನ್ನೂ ಇದು ಕಾಡುತ್ತದೆ. ಅಸೂಯೆ ಇಲ್ಲದ್ದರಿಂದಲೇ ಅರ್ಜುನ ಯುದ್ಧದಿಂದ ಹಿಂದಕ್ಕೆ ಸರಿದದ್ದು.

ಅಸೂಯೆಗೆ ಮೂಲಕಾರಣ ಅಹಂಕಾರ. ಕೇವಲ ಅಸೂಯೆ ಮಾತ್ರವಲ್ಲ, ಕಾಮ, ಕ್ರೋಧ, ಲೋಭ, ಮೋಹ, ಮದ ಎಲ್ಲವೂ ಅಹಂಕಾರದಿಂದಲೇ ಬರುವುದು. ಕೊನೆಯ ಉತ್ಪನ್ನವೇ ಮತ್ಸರ. ಅರಿಷಡ್ವೆ„ರಿಗಳಿಗೆ ಮೂಲವೇ ಅಹಂ. ಕೊನೆಯದಾದ ಮತ್ಸರವನ್ನು ಬಿಟ್ಟರೆ ಶೇ.100ರಷ್ಟು ಸಜ್ಜನ ಆಗುತ್ತಾರೆ. ಆದರೆ ಬಿಡುವುದೇ ಕಷ್ಟ. ಸೀತಾಪಹರಣದ ಮೂಲವೂ ಇಲ್ಲೇ ಇದೆ. ಶೂರ್ಪನಖಿ ಗೂ ಸೀತೆಯನ್ನು ನೋಡಿ ಅಸೂಯೆ ಮೂಡಿ ರಾವಣನಿಗೆ ಚುಚ್ಚಿಕೊಟ್ಟದ್ದರಿಂದ ಮುಂದಿನ ಬೆಳವಣಿಗೆಗೆ ಕಾರಣವಾಯಿತು. ಒಬ್ಬ ವ್ಯಕ್ತಿಯಲ್ಲಿ ಅಸೂಯೆ ಮೂಡಿತೆಂದರೆ ಮತ್ತೆ ಹಿಂದಿರುಗಿಸುವುದು ಕಷ್ಟ. ಒಮ್ಮೆ ಮೊಸರಾದರೆ ಮತ್ತೆ ಹಾಲು ಮಾಡಲಾಗದು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.