Udupi; ಆನ್‌ಲೈನ್‌ನಲ್ಲಿ ದೂರು ನೀಡಲು ಹೋಗಿ 2 ಲ.ರೂ. ಖೋತಾ!


Team Udayavani, Jan 20, 2024, 11:36 PM IST

Udupi; ಆನ್‌ಲೈನ್‌ನಲ್ಲಿ ದೂರು ನೀಡಲು ಹೋಗಿ 2 ಲ.ರೂ. ಖೋತಾ!

ಉಡುಪಿ: ಸ್ಕೂಟರ್‌ ಡೆಲಿವರಿ ಆಗದ ಕಾರಣ ಕಂಪೆನಿಯ ವಿರುದ್ಧ ದೂರು ನೀಡಲು ಹೋದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ.ಹಣ ವರ್ಗಾವಣೆಯಾಗಿದೆ.

ಸಂತೆಕಟ್ಟೆಯ ರವಿರಾಜ್‌ ಎಲೆಕ್ಟ್ರಿಕ್‌ ವಾಹನವನ್ನು ಕಾದಿರಿಸಿದ್ದರು. ಆದರೆ ಇದುವರೆಗೂ ನೀಡದ ಕಾರಣ ಕಂಪೆನಿಯ ವಿರುದ್ಧ ದೂರು ನೀಡಲು ಜ. 15ರಂದು ಗೂಗಲ್‌ನಲ್ಲಿ ಸರ್ಚ್‌ ಮಾಡಿದ್ದರು. ಅದರಲ್ಲಿ ಬಂದ ವೆಬ್‌ಸೈಟ್‌ಗೆ ಮಾಹಿತಿಯನ್ನು ನಮೂದಿಸಿದ ಅವರಿಗೆ ಕೆಲವೇ ಕ್ಷಣಗಳಲ್ಲಿ ಕರೆ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್‌ ಆ್ಯಪ್‌ನಲ್ಲಿ ಕಳುಹಿಸಿರುವ ಲಿಂಕ್‌ಗೆ ಮಾಹಿತಿ ನಮೂದಿಸಿ ಎಂದು ಕರೆ ಮಾಡಿದವರು ತಿಳಿಸಿದ್ದರು. ಅದರಂತೆ ರವಿರಾಜ್‌ ತನ್ನ ಎಲ್ಲ ಬ್ಯಾಂಕ್‌ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬಾರದೆ ಬ್ಯಾಂಕ್‌ ಖಾತೆಯಿಂದ ಜ. 20ರಂದು ಹಂತಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್‌ ಕೂಡ ಇಲ್ಲ ಇತ್ತ ಬ್ಯಾಂಕ್‌ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ
ಉಡುಪಿ: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಗಳಿಸುವಂತೆ ಯುವತಿಯೊಬ್ಬಳನ್ನು ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.

ಉಳೂ¤ರಿನ ಯುವತಿಯನ್ನು ವಾಟ್ಸ್‌ಆ್ಯಪ್‌ನಲ್ಲಿ ಸಂಪರ್ಕಿಸಿದ ಅಪರಿಚಿತರು ಕ್ರಿಪ್ಟೋ ಕರೆನ್ಸಿಯಿಂದ ಹೆಚ್ಚಿನ ಲಾಭ ಪಡೆಯಬಹುದೆಂದು ಆಸೆ ತೋರಿಸಿದರು. ಬಳಕ ಟೆಲಿಗ್ರಾಂ ಆ್ಯಪ್‌ ಲಿಂಕ್‌ ಕಳುಹಿಸಿ ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ನಂಬಿಸಿದರು. ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಾಗೂ ಯುಪಿಐ ಐಡಿಗಳಿಗೆ ಯುವತಿಯು ಜ. 13ರಿಂದ 19ರ ನಡುವೆ ಹಂತ ಹಂತವಾಗಿ ಒಟ್ಟು 6,16,500 ರೂ. ಪಾವತಿಸಿದರು. ಆದರೆ ಆರೋಪಿಗಳು ಆಕೆ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ನಂಬಿಸಿ ಮೋಸ ಮಾಡಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.