![Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ](https://www.udayavani.com/wp-content/uploads/2024/07/dr-415x253.jpg)
Udupi ಕರ್ಕಶ ಹಾರ್ನ್: ಖಾಸಗಿ ಬಸ್ ಪೊಲೀಸ್ ವಶಕ್ಕೆ
Team Udayavani, Jun 29, 2024, 10:00 PM IST
![Udupi ಕರ್ಕಶ ಹಾರ್ನ್: ಖಾಸಗಿ ಬಸ್ ಪೊಲೀಸ್ ವಶಕ್ಕೆ](https://www.udayavani.com/wp-content/uploads/2024/06/UD-7-620x314.jpg)
ಉಡುಪಿ: ಉಡುಪಿ ನಗರ ಭಾಗದಲ್ಲಿ ಕರ್ಕಶ ಹಾರ್ನ್ ಮಾಡಿಕೊಂಡು ಬರುತ್ತಿದ್ದ ಖಾಸಗಿ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜೋಡುಕಟ್ಟೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಖಾಸಗಿ ಬಸ್ ಚಾಲಕ ಭೋಜರಾಜ್, ಬಸ್ಸಿನ ಹಾರ್ನ್ ನಿಂದ ಕರ್ಕಶ ಶಬ್ದವನ್ನು ಹೊರಹೊಮ್ಮಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ. ಆತನಿಗೆ ಆತನ ತಪ್ಪಿನ ಬಗ್ಗೆ ತಿಳಿಸಿ ಬಸ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ](https://www.udayavani.com/wp-content/uploads/2024/07/dr-415x253.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.