Udupi; ಕೋಲ್ಕತಾ ಕೇಸ್ ನ್ಯಾಯಕ್ಕಾಗಿ ಆಗ್ರಹಿಸಿ ಸಾವಿರಾರು ವೈದ್ಯರ ಮೌನ ಪ್ರತಿಭಟನೆ

ಬೀದಿಗಿಳಿದು ಪ್ರತಿಭಟನೆ ... ಹೆಣ್ಮಕ್ಕಳ ಸುರಕ್ಷತೆಗಾಗಿ ಕಠಿನ ಕಾನೂನು ಜಾರಿಗೊಳಿಸಲು ಒತ್ತಾಯ

Team Udayavani, Aug 17, 2024, 8:42 PM IST

1-as

ಉಡುಪಿ: ಕೋಲ್ಕತಾದಲ್ಲಿ ಆರ್.ಜಿ. ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆ ಮೇಲೆ ನಡೆದ ಅ*ತ್ಯಾಚಾರ ಮತ್ತು ಹ*ತ್ಯೆ ಯನ್ನು ಖಂಡಿಸಿದ್ದಲ್ಲದೇ ಕರ್ತವ್ಯ ಸ್ಥಳದಲ್ಲಿ ಹೆಣ್ಮಕ್ಕಳ ಸುರಕ್ಷತೆ ಬಗ್ಗೆ ಕಠಿನ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಉಡುಪಿ ಜಿಲ್ಲೆೆಯ ವೈದ್ಯರೆಲ್ಲಾ ಸೇರಿ ಶನಿವಾರ (ಆ 17 )ಬೀದಿಗಿಳಿದು ಪ್ರತಿಭಟನೆ ನಡೆಸಿದರು. ವೈದ್ಯರ ಮುಷ್ಕರ ಪರಿಣಾಮ ಹಲವೆಡೆ ಒಪಿಡಿ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ತುರ್ತು ಚಿಕಿತ್ಸೆ ಸೇವೆ ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಾಗಿತ್ತು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳು, ಸರಕಾರಿ ಆಸ್ಪತ್ರೆ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಆ. 17, ಬೆಳಗ್ಗೆ 6 ಗಂಟೆಯಿಂದ ಆ. 18, ಸಂಜೆ 6 ಗಂಟೆವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ತಮ್ಮ ಕ್ಲಿನಿಕ್ ಹಾಗೂ ಆಸ್ಪತ್ರೆಗಳ ಇತರೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಕೇಂದ್ರ, ರಾಜ್ಯ ಸರಕಾರ ವೈದ್ಯರ ರಕ್ಷಣೆಗೆ ಕಠಿನ ಕಾನೂನು ಜಾರಿಗೆ ತರಬೇಕಿದೆ ಎಂದು ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ ರಾಜಲಕ್ಷ್ಮೀ, ಐಎಂಎ ಜಿಲ್ಲಾ ಸಂಯೋಜಕ ಡಾ ವಾಸುದೇವ್ ತಿಳಿಸಿದ್ದಾರೆ.

ರವಿವಾರ ಸಂಜೆ ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಅಜ್ಜರಕಾಡು ಹುತಾತ್ಮ ಸ್ಮಾರಕವರೆಗೆ ಮೌನ ಮೆರವಣಿಗೆ ನಡೆಯಿತು. ಕೋಲ್ಕತಾ ಅ*ತ್ಯಾಚಾರ, ಕೊ*ಲೆ ಪ್ರಕರಣವನ್ನು ಖಂಡನೆ, ನ್ಯಾಯಯುತ ತನಿಖೆ, ಆರೋಪಿಗೆ ಕಠಿನ ಶಿಕ್ಷೆ, ಕರ್ತವ್ಯ ಸ್ಥಳದಲ್ಲಿ ಹೆಣ್ಮಕ್ಕಳ ಸುರಕ್ಷತೆಗಾಗಿ ಕ್ರಮವಹಿಸುವಂತೆ ಫಲಕವನ್ನು ಪ್ರದರ್ಶಿಸಿ ಮೆರವಣಿಗೆಯುದ್ದಕ್ಕೂ ಸಾಗಿದರು. ಹುತಾತ್ಮ ಸ್ಮಾರಕದಲ್ಲಿ ಮೊಂಬತ್ತಿ ಹಿಡಿದು ಪ್ರಾರ್ಥಿಸಿದರು.

ಮುಷ್ಕರದಲ್ಲಿ ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಶಾಖೆ, ಕಾರ್ಕಳ ಐಎಂಎ, ಕುಂದಾಪುರ ಐಎಂಎ, ಆಯುಷ್ ವೈದ್ಯರು, ಭಾರತೀಯ ದಂತ ವೈದ್ಯ ಸಂಘ, ಪ್ಯಾರಮೆಡಿಕಲ್, ನರ್ಸಿಂಗ್ ಕಾಲೇಜು ಬೋಧಕರು, ಸಿಬಂದಿ ಸಹಿತ ವಿವಿಧ ಸಂಘ,ಸಂಸ್ಥೆಯವರು ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಚಿತ್ರಗಳು: ಆಸ್ಟ್ರೋ ಮೋಹನ್

ಟಾಪ್ ನ್ಯೂಸ್

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.