![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 27, 2022, 5:45 AM IST
ಉಡುಪಿ: ಎಂಜಿಎಂ ಕಾಲೇಜು ಟ್ರಸ್ಟ್ನ ಅಧ್ಯಕ್ಷರಾದ ಟಿ. ಸತೀಶ್ ಪೈ ಅವರ ಜನ್ಮದಿನದಂದು (ನ. 26) ಕಾಲೇಜಿನ ರೇಂಜರ್ ಹಾಗೂ ರೋವರ್ ಘಟಕ ಸಂಕಲ್ಪಿಸಿರುವ ದತ್ತು ಗ್ರಾಮ ಸ್ವೀಕಾರ ಯೋಜನೆಗೆ ಚಾಲನೆ ನೀಡಲಾಯಿತು.
ಟಿ. ಸತೀಶ್ ಪೈಯವರು ರೋವರ್ ಹಾಗೂ ರೇಂಜರ್ ಲೀಡರ್ ಅವಿನಾಶ್ ಆಚಾರ್ಯ ಹಾಗೂ ವನಿತಾ ಮಯ್ಯ ಅವರಿಗೆ ಕಾರ್ಯಯೋಜನೆ ಕುರಿತಾದ ದಾಖಲೆಯನ್ನು ಹಸ್ತಾಂತರಿಸಿ ಚಾಲನೆ ನೀಡಿದರು. ದತ್ತುಗ್ರಾಮ ಯೋಜನೆ ಪ್ರಸ್ತಾವಕ್ಕೆ ಮೆಚ್ಚುಗೆ ಸೂಚಿಸಿ ಶುಭಹಾರೈಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ, ಪದವಿ ಪ್ರಾಂಶುಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ, ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. ಪತ್ರಿಕೋ ದ್ಯಮ ಉಪನ್ಯಾಸಕ ಸುಚಿತ್ ಕೋಟ್ಯಾನ್ ನಿರೂಪಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.