![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 8, 2023, 8:27 PM IST
ಉಡುಪಿ: 3,45,000 ರೂ. ಕಳ್ಳತನ ಮಾಡಿದ್ದ ಆರೋಪದ ಮೇಲೆ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪ್ರವೀಣ ಕುಮಾರ್ ಜಾಲಪ್ಪ ಹರದೊಳ್ಳ ಎಂಬಾತನನ್ನು ಬಾಗಲಕೋಟೆಯಲ್ಲಿ ಬಂಧಿಸಿ ಆತನ ಬಳಿಯಿದ್ದ 3,13,500 ರೂ.ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ಪುತ್ತೂರು ನಿವಾಸಿ ಸಂತೋಷ್ ಅವರು ಪ್ರವೀಣ್ ನನ್ನ ಇತ್ತೀಚೆಗೆ ಮನೆಗೆ ನರ್ಸ್ ಆಗಿ ನೇಮಿಸಿಕೊಂಡಿದ್ದರು. ಅದೇ ದಿನ ಸಂಜೆ 6.30 ರಿಂದ 9 ಗಂಟೆಯ ನಡುವೆ ಪ್ರವೀಣ್ ನಿವಾಸದಿಂದ ನಾಪತ್ತೆಯಾಗಿದ್ದ. ಮನೆ ಹಾಗೂ ಬೊಲೆರೋ ವಾಹನದ ಡ್ಯಾಶ್ಬೋರ್ಡ್ನಲ್ಲಿ ಇಟ್ಟಿದ್ದ ಒಟ್ಟು 3,45,000 ರೂ.ಗಳ ಹಣ ನಾಪತ್ತೆಯಾಗಿರುವುದು ನಂತರ ಗಮನಕ್ಕೆ ಬಂದಿದೆ.
ಪ್ರಕರಣ ದಾಖಲಿಸಿ ತನಿಖೆಗೆ ಇಳಿದ ಪೊಲೀಸರ ತಂಡ ಪ್ರವೀಣ್ ನನ್ನು ಬಾಗಲಕೋಟೆಯಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.