Udupi ಎಂಜಿಎಂ: ಎಐ ಅಂತಾರಾಷ್ಟ್ರೀಯ ಸಮ್ಮೇಳನ ಸಮಾರೋಪ


Team Udayavani, Aug 23, 2024, 11:46 PM IST

AIUdupi ಎಂಜಿಎಂ: ಎಐ ಅಂತಾರಾಷ್ಟ್ರೀಯ ಸಮ್ಮೇಳನ ಸಮಾರೋಪ

ಉಡುಪಿ: ಎಂಜಿಎಂ ಕಾಲೇಜಿನಲ್ಲಿ ಎಐ ಬಗ್ಗೆ ಜರಗಿದ ಅಂತಾ ರಾಷ್ಟ್ರೀಯ ಸಮ್ಮೇಳನ ಸಮಾರೋಪ ದಿನದಂದು 30 ಸಂಶೋಧನಾ ಪ್ರಬಂಧಗಳು ಮಂಡನೆಯಾದವು.

ಶ್ರೀನಿವಾಸ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಎಂಸಿಎ ವಿಭಾಗದ ಮುಖ್ಯಸ್ಥ ಡಾ| ಶಶಿಧರ ಕಿಣಿ, ಎನ್‌ಎಂಎಎಂ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನೋಲಜಿ ನಿಟ್ಟೆ ಎಐ, ಎಂ.ಎಲ್‌ ವಿಭಾಗದ ಸಹ ಪ್ರಾಧ್ಯಾಪಿಕೆ ದಿಶಾ ಡಿ. ಎನ್‌. ನಿರ್ಣಾಯಕರಾಗಿದ್ದರು. ಜನರೇಟಿವ್‌ ಎಐ ಎಂಬ ಗೋಷ್ಠಿಯನ್ನು ಡಿಜಿ ಟಲ್‌ ಸೊಲ್ಯೂಷನ್ಸ್‌ ಮಣಿಪಾಲ್‌ ಟೆಕ್ನಾಲಜಿಸ್‌ ಲಿ. ಸಿಇಒ ಗುರುಪ್ರಸಾದ್‌ ಕಾಮತ್‌, ಕಸ್ಟ ಮರ್‌ ಸಕ್ಸಸ್‌ ಇನ್ನೋವೇಷನ್‌ ಮಣಿಪಾಲ್‌ ಡಿಜಿಟಲ್‌ ಬಿ.ಯು. ಎವಿಪಿ ವಿಘ್ನೇಶ್ ಕಾಮತ್‌ ನಡೆಸಿ ಕೊಟ್ಟರು. ಡಾ| ಎಂ.ವಿಶ್ವನಾಥ ಪೈ ಸಂಯೋಜಕರಾಗಿದ್ದರು.

ಮಧ್ಯಾಹ್ನ ಜರಗಿದ ಸಮಾರೋಪದಲ್ಲಿ ಮಾಹೆ ಇಂಟರ್‌ನ್ಯಾಶನಲ್‌ ರಿಲೇಶನ್ಸ್‌ ನಿರ್ದೇಶಕ ಡಾ| ಕರುಣಾಕರ್‌ ಕೋಟೆಗಾರ್‌ ಎ. ಅತಿಥಿಗಳಾಗಿ ಭಾಗವಹಿಸಿ, ಇಂದಿನ ಎಐ ಯುಗದಲ್ಲಿ ವಿದ್ಯಾರ್ಥಿಗಳು ವಿವೇಚನಾಶೀಲರಾಗಿ ಅದನ್ನು ಬಳಸಬೇಕು ಎಂದರು. ವಿದ್ಯಾರ್ಥಿಗಳ ವಿಭಾಗದಲ್ಲಿ ಅತ್ಯುತ್ತಮ ಸಂಶೋಧನಾ ಪ್ರಬಂಧವಾಗಿ ಎಂಜಿಎಂ ಕಾಲೇಜಿನ ಎಂಎಸ್ಸಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ವಿದ್ಯಾರ್ಥಿ ಶ್ರೀಹರಿ ಮತ್ತು ಸುದರ್ಶನ್‌ ಅವರ ಪ್ರಬಂಧ ಹಾಗೂ ಪ್ರಾಧ್ಯಾಪಕರ ವಿಭಾಗದಲ್ಲಿ ಮಾಹೆ ಸಂಶೋಧನ ವಿದ್ಯಾರ್ಥಿ ಗಣೇಶ್‌ ಹೆಗಡೆ ಅವರ ಪ್ರಬಂಧ ಅಯ್ಕೆ ಆಯಿತು.

ಆಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಕಾರ್ಯದರ್ಶಿ ಸಿ.ಎ. ವರದರಾಯ ಪೈ, ಟಿ. ಮೋಹನ್‌ದಾಸ್‌ ಪೈ ಕೌಶಲಾಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ.ರಂಗ ಪೈ, ಎಂಜಿಎಂ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಗಾಯ

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.