Udupi: ಅ.3-5; ಪಂಪ್ಸೆಟ್ಗೆ ಆಧಾರ್ ಜೋಡಣೆ
Team Udayavani, Oct 3, 2024, 12:10 AM IST
ಉಡುಪಿ: ಜಿಲ್ಲಾ ಕೃಷಿಕ ಸಂಘದ ವತಿಯಿಂದ ಸಾಮೂಹಿಕವಾಗಿ ಕೃಷಿ ಪಂಪ್ಗ್ಳಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಅ. 3ರಿಂದ ಅ.5ರ ವರೆಗೆ ನಡೆಯಲಿದೆ.
ಅ. 3ರಂದು 10.30ಕ್ಕೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಕಾಪು, ಅ.4ರಂದು 10:30ಕ್ಕೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಮಣಿಪಾಲ, ಅ.5ರಂದು 10:30ಕ್ಕೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಉಡು ಪಿಯಲ್ಲಿ ಜರಗಲಿದೆ.
ಕೃಷಿಕರು ಪಂಪುಗಳ ಆರ್.ಆರ್. ಸಂಖ್ಯೆ, ಆಧಾರ್ ಪ್ರತಿ ಮತ್ತು ತಮ್ಮ ಮೊಬೈಲ್ ಸಹಿತ ಬರುವಂತೆ ಜಿಲ್ಲಾ ಕೃಷಿಕ ಸಂಘ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
Department of School Education: ಶಾಲೆಗಳ ಉಚಿತ ವಿದ್ಯುತ್: ಅನುಷ್ಠಾನಕ್ಕೆ ಸೂಚನೆ
Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ
Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
Karkala: ಕಾರು ಹರಿದು ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.