Udupi; ಆನ್ ಲೈನ್ ಟ್ರೇಡಿಂಗ್‌ ವಂಚನೆ ಪ್ರಕರಣ; ಇನ್ನೊಬ್ಬ ಆರೋಪಿಯ ಬಂಧನ


Team Udayavani, Sep 6, 2024, 5:27 PM IST

Udupi; Online Trading Fraud Case; Arrest of another accused

ಉಡುಪಿ: ಆನ್‌ ಲೈನ್‌ ಟ್ರೇಡಿಂಗ್‌ ನಲ್ಲಿ ಹೆಚ್ಚಿನ ಹಣ ಗಳಿಸುವ ಆಮಿಷವೊಡ್ಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಪೊಲೀಸ್‌ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕೇರಳದ ಕೋಯಿಕ್ಕೋಡ್‌ ನ ಅಜ್ಮಲ್‌‌ ಸುಹೈಲ್‌ ಸಿ (19) ಎಂಬ ಆರೋಪಿಯನ್ನು ಬಂಧಿಸಿ, 80 ಸಾವಿರ ರೂ ನಗದು ವಶಪಡಿಸಲಾಗಿದೆ.

ಏನಿದು ಘಟನೆ?

ಉಪೇಂದ್ರ ಅಂಬಲಪಾಡಿ ಉಡುಪಿ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಮೋತಿಲಾಲ್‌ ಒಸ್ವಾಲ್‌ ಪ್ರೈವೇಟ್ ಲಿಮಿಟೆಡ್‌ ಮ್ಯಾನೇಜ್‌‌ಮೆಂಟ್‌ ಎಂಬ ವಾಟ್ಸ್ಯಾಪ್ ಗ್ರೂಪ್‌‌ ಗೆ ಸೇರಿಸಿದ್ದು, ಗ್ರೂಪ್‌ನ VIP-203-845 ಎಂಬ ಅಕೌಂಟನ್ನು ನೀಡಿದ್ದರು. 7842874635 ಮತ್ತು 6391854496 ಮೊಬೈಲ್‌ ಸಂಖ್ಯೆಯ ಮೂಲಕ ದೂರುದಾರರನ್ನು ಸಂಪರ್ಕಿಸಿ ವಾಟ್ಸಾಪ್‌ ನಲ್ಲಿ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣವನ್ನು  ಡಿಪಾಸಿಟ್ ಮಾಡಿಸಿಕೊಂಡಿದ್ದರು. ಬಳಿಕ ಹೂಡಿಕೆ ಮಾಡಿದ ಹಣ ಮತ್ತು ಲಾಭಾಂಶವನ್ನು ನೀಡದೇ ಮೋಸ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂದಿಸಿದಂತೆ ಈಗಾಗಲೇ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ 1,30,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಸೆನ್ ಪೊಲೀಸರು ತನಿಖೆ ಮುಂದುವರೆಸಿ ತಲೆಮರೆಸಿಕೊಂಡಿದ್ದ ಆರೋಪಿ ಅಜ್ಮಲ್‌‌ ಸುಹೈಲ್‌ ಸಿ ಪತ್ತೆ ಹಚ್ಚಿ, ಆತನಿಂದ ನಗದು ರೂ 80,000 ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.