Udupi; 60ಕ್ಕೂ ಹೆಚ್ಚು ಪ್ರಕರಣ: ಅರ್ಧ ಕೆಜಿ ಚಿನ್ನ ಸಹಿತ ಕುಖ್ಯಾತ ಕಳ್ಳನ ಬಂಧನ

ಮನೆಯೊಂದರಲ್ಲಿ 73 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ ಪ್ರಕರಣದ ತನಿಖೆ...

Team Udayavani, Nov 1, 2023, 4:34 PM IST

1-sadsadsa

ಉಡುಪಿ: ಕುಂಜಿಬೆಟ್ಟು ಲಾಲಾಲಜಪತ್ ರಾಯ್ ಮಾರ್ಗದ ಮನೆಯೊಂದರಲ್ಲಿ ಕೆಲವು ದಿನಗಳ ಹಿಂದೆ ನಡೆದ ಕಳವು ಪ್ರಕರಣವನ್ನು ಬೇಧಿಸಿದ ಉಡುಪಿ ಪೊಲೀಸರು, ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ಧಲಿಂಗಪ್ಪ ಮಾಹಿತಿ ನೀಡಿದರು. ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿಕ ಆರೋಪಿ.

ಬಂಧಿತನಿಂದ 31,55,930ರೂ. ಮೌಲ್ಯದ 530ಗ್ರಾಂ ಚಿನ್ನಾಭರಣ ಹಾಗೂ 15,12,000ರೂ. ಮೌಲ್ಯದ 16.800ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು ಕಳವು ಮಾಡಲು ಬಳಸಿದ 2.50ಲಕ್ಷ ರೂ.ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್‌ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅ.8ರಂದು ರಾತ್ರಿ ಕುಂಜಿಬೆಟ್ಟುವಿನ ಅಮ್ಮುಂಜೆ ವಿಟ್ಠಲದಾಸ್ ನಾಯಕ್ ಎಂಬವರ ಮನೆಗೆ ನುಗ್ಗಿದ್ದ ಕಳ್ಳರು, ಒಟ್ಟು 73,06,800ರೂ. ಮೌಲ್ಯದ 1,882 ಗ್ರಾಂ ತೂಕದ ಚಿನ್ನಾಭರಣ ಹಾಗೂ 7450 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್ ಬಿ.ಇ. ಹಾಗೂ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಅದರಂತೆ ತಂಡವು ಅ.31ರಂದು ಆರೋಪಿ ಮಂಜುನಾಥನನ್ನು ಉಡುಪಿ ಉದ್ಯಾವರ ಸಮೀಪದ ಬಲಾಯಿ ಪಾದೆ ಬಳಿ ಕಾರು ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಸೊತ್ತುಗಳನ್ನು ಇನ್ನೂ ವಶಪಡಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಪಿಯು ಬ್ರಹ್ಮಾವರ, ತರಿಕೆರೆ, ಅರಸಿಕೇರೆ ಮತ್ತು ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿಯೂ ಕೂಡಾ ಭಾಗಿಯಾಗಿದ್ದಾನೆ. ಈತನ ವಿರುದ್ಧ ಈಗಾಗಲೇ ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೆಚ್ಟುವರಿ ಎಸ್ಪಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ಡಿವೈಎಸ್ಪಿ ದಿನಕರ ಪಿ.ಕೆ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

kalla

Siddapura: ಅಂಪಾರು ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು

manipal-marathon

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.