Udupi: ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ


Team Udayavani, Jul 17, 2024, 8:04 PM IST

Udupi: ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ವ್ಯಾಪಾರಿಗಳು ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದು ಅಲ್ಲದೆ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧ ಪಡಿಸಿಟ್ಟು ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ಸಿನಿಮಾ ಮಾಡಿ ಮುಂದಿನ ಸಲ್ಮಾನ್‌, ಶಾರುಖ್‌ ಎನ್ನಿಸಿಕೊಂಡಿದ್ದಾತ ದಿಢೀರ್‌ ನಾಪತ್ತೆ..!

ಟಾಪ್ ನ್ಯೂಸ್

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

20-kaup-1

Kaup ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ;ಅಧ್ಯಕ್ಷರಾಗಿ ಹರಿಣಾಕ್ಷಿ,ಉಪಾಧ್ಯಕ್ಷರಾಗಿ ಸರಿತಾ

udUdupi ರತ್ನಾಕರ್ ಇಂದ್ರಾಳಿಯವರಿಗೆ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ

Udupi ರತ್ನಾಕರ್ ಇಂದ್ರಾಳಿಯವರಿಗೆ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ

suicide

Manipal; ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಮೃತ್ಯು: ಇನ್ನೋರ್ವನ ಸ್ಥಿತಿ ಗಂಭೀರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.