Udupi ಗೀತಾರ್ಥ ಚಿಂತನೆ-11; ಮಹಾಭಾರತಕ್ಕೆ ಋಷಿಸಂಪ್ರದಾಯದ ಮಾನ್ಯತೆ


Team Udayavani, Aug 20, 2024, 1:05 AM IST

Udupi ಗೀತಾರ್ಥ ಚಿಂತನೆ-11; ಮಹಾಭಾರತಕ್ಕೆ ಋಷಿಸಂಪ್ರದಾಯದ ಮಾನ್ಯತೆ

ವೇದಗಳಿಗೆ ಹೇಗೆ ಋಷಿ ಸಂಪ್ರದಾಯದ, ಅಪೌರುಷೇಯದ ಮಾನ್ಯತೆ ಇದೆಯೋ ಅದೇ ತೆರದಿ ಮಹಾಭಾರತ ಗ್ರಂಥಕ್ಕೂ, ಗೀತೆಗೂ ಇದೆ. ಯುದ್ಧ ಭೂಮಿಯಲ್ಲಿ ಇಂಥ ಮಾತುಗಳನ್ನು ಹೇಳಬೇಕೆಂದು ಶ್ರೀಕೃಷ್ಣ ತಯಾರಿ ಮಾಡಿಕೊಂಡು ಹೇಳಿದ್ದಲ್ಲ. ಆ ಕ್ಷಣದಲ್ಲಿ ದೃಷ್ಟವಾದದ್ದನ್ನು ಹೇಳಿದ. ವೇದಗಳು ಹೇಗೆ ಧ್ಯಾನದಲ್ಲಿ ಗೋಚರಿಸಿಧ್ದೋ ಹಾಗೇ ಇದು ಕೃಷ್ಣನಿಗೆ ಸ್ಫುರಿಸಿದ್ದು. ಇದೇ ರೀತಿಯ ಇನ್ನೊಂದು ಕೃತಿ ವಿಷ್ಣುಸಹಸ್ರನಾಮ.

ಯುದ್ಧವೆಲ್ಲ ಮುಗಿದ ಬಳಿಕ ಶರಶಯ್ಯೆಯಲ್ಲಿದ್ದ ಭೀಷ್ಮಾಚಾರ್ಯರಲ್ಲಿದ್ದು ಶ್ರೀಕೃಷ್ಣನೇ ನುಡಿಸಿದ ಕೃತಿ ಇದು. ಆದ್ದರಿಂದಲೇ ಇದು ಸಾರ್ವಕಾಲಿಕವಾದುದು. ಕೇವಲ ಇತಿಹಾಸ, ಕಥೆಗಳನ್ನು ಹೇಳುವುದಷ್ಟೇ ಗ್ರಂಥದ ಉದ್ದೇಶವಲ್ಲ, ಪಾಪಕ್ಷಯ ಮತ್ತು ಮೋಕ್ಷಪ್ರಾಪ್ತಿಯ ಗುರಿ ಇರಿಸಿಕೊಂಡು ಗ್ರಂಥದ ರಚನೆಯಾಗಿದೆ. ಮಹಾಭಾರತದಲ್ಲಿ ಬಂದಿರುವ ಅಂಶಗಳು ಸಂಗ್ರಹರೂಪವಾಗಿ (gist, essence) ಗೀತೆಯಲ್ಲಿ ಬಂದಿರುವುದರಿಂದ “ಸರ್ವಭಾರತ ಸಂಗ್ರಹ ರೂಪ’ ಎಂದು ಬಣ್ಣಿಸಲಾಗಿದೆ.

ಗೀತೆ ಮತ್ತು ವಿಷ್ಣುಸಹಸ್ರನಾಮ ಇವೆರಡನ್ನೂ ಮಹಾಭಾರತ ಕೃತಿಯಲ್ಲಿ ವಿಶೇಷವಾಗಿ ಸೇರಿಸಿದ್ದೇ ವಿನಾ ಇವು ಮಹಾಭಾರತದ ಒಂದು ಅಧ್ಯಾಯವಲ್ಲ. ಇವೆರಡು ಕೃತಿಗಳು ಸಾಂದರ್ಭಿಕ ಎನ್ನುವುದಕ್ಕಿಂತ ಭಗವಂತನ ಅವತಾರದ ಕೊಡುಗೆಯಾಗಿದೆ ಎನ್ನುವುದು ಸೂಕ್ತ. ಆದ್ದರಿಂದಲೇ ಇವುಗಳನ್ನು ಮಹಾಭಾರತದಲ್ಲಿ “ಉಪನಿಬಂಧ’ವಾಗಿ ಸೇರಿಸಿದ್ದಾರೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.