Udupi ಗೀತಾರ್ಥ ಚಿಂತನೆ-15; ಭಗವದಿಚ್ಛೆಯೇ ಧರ್ಮಮೂಲ


Team Udayavani, Aug 24, 2024, 1:02 AM IST

Udupi ಗೀತಾರ್ಥ ಚಿಂತನೆ-15; ಭಗವದಿಚ್ಛೆಯೇ ಧರ್ಮಮೂಲ

ಧರ್ಮದ ಜಿಜ್ಞಾಸೆಯನ್ನು ಕೊನೆ ಮುಟ್ಟಿಸಬೇಕಾದರೆ ಸ್ವತಂತ್ರನಾದ ಭಗವಂತನ ಅಸ್ತಿತ್ವವನ್ನು ಒಪ್ಪಿಕೊಳ್ಳಬೇಕು. ಇಲ್ಲದೆ ಹೋದರೆ ಚರ್ಚೆಗೆ ಅವಕಾಶಗಳಿಲ್ಲ. ಧರ್ಮಾಧರ್ಮಗಳ ಮೂಲಸ್ಥಾನವಾದ ಭಗವಂತನನ್ನು ಒಪ್ಪಿಕೊಳ್ಳದಿದ್ದರೆ ಲೋಕದ ವ್ಯವಸ್ಥೆಯೇ ದಿಕ್ಕುತಪ್ಪುತ್ತದೆ. ದ್ರೌಪದಿ ವಸ್ತ್ರಾಪಹರಣ, ಕೃಷ್ಣನನ್ನು ಕಟ್ಟಿ ಹಾಕಲು ಯತ್ನ ಹೀಗೆ ವಿವಿಧ ಸಂದರ್ಭಗಳಲ್ಲಿ ದುರ್ಯೋಧನನನ್ನು ಹೊಡೆದು ಹಾಕಬಹುದಿತ್ತು.

ಯುದ್ಧದಲ್ಲಿ ಎಲ್ಲ ದುಷ್ಟರನ್ನು ಒಂದೆಡೆ ಸೇರಿಸಿಯೇ ಮುಗಿಸುವುದು ಭಗವತ್ಸಂಕಲ್ಪ. ಕಸವೆಲ್ಲವನ್ನು ಒಂದೆಡೆ ಸೇರಿಸಿ ಸ್ವತ್ಛಗೊಳಿಸಿದಂತೆ ಇದು. ಭೀಷ್ಮರು ಕೌರವರ ಪರವಾಗಿ ನಿಂತು ಯುದ್ಧ ಮಾಡಿದ್ದೂ ಭಗವದಿಚ್ಛೆಯೇ. ಇಲ್ಲವಾದರೆ ದುರ್ಯೋಧನ ಯುದ್ಧಕ್ಕೆ ಬರುತ್ತಿರಲಿಲ್ಲ. ಇದರರ್ಥ ಯುದ್ಧ ಮಾಡುವುದೇ ಧರ್ಮವೆಂದಲ್ಲ. ಜಗತ್ತಿನ ಮಾಲಕ ಬಯಸಿದ್ದನ್ನು ಮಾಡುವುದು ಧರ್ಮ.

ದೇಶದ ಪರವಾಗಿ ಬೇರೆ ದೇಶಗಳಲ್ಲಿ ಗುಪ್ತಚರರಾಗಿ ಕೆಲಸ ಮಾಡುವುದು ಧರ್ಮವೇ. ದೇಶದ ಮುಖ್ಯಸ್ಥ ಇದನ್ನು ಆತನಿಂದ ಬಯಸಿದ್ದಾನೆ. ಭಗವಂತನನನ್ನು ಬದಿಗಿಟ್ಟು ಧರ್ಮದ ನಿರ್ಧಾರ ಮಾಡುತ್ತೇವೆಂದರೆ ತಪ್ಪಾಗುತ್ತದೆ. ದೇವರ ಇಚ್ಛೆಯನ್ನು ತಿಳಿಯುವುದು ಹೇಗೆ? ಭಗವಂತನ ಇಚ್ಛೆ ಏನು ಎಂದು ನಿರಂತರ ಮನನ ಮಾಡುವುದೇ ಇದಕ್ಕೆ ದಾರಿ ಎಂದು ಧರ್ಮಶಾಸ್ತ್ರಗಳು ಸಾರುತ್ತವೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಗಾಯ

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.