ಕೋವಿಡ್-19 ಸೋಂಕು ಗೆದ್ದು ಮಠಕ್ಕೆ ಮರಳಿದ ಪುತ್ತಿಗೆ ಸುಗುಣೇಂದ್ರ ಶ್ರೀ
Team Udayavani, Aug 1, 2020, 5:10 PM IST
ಉಡುಪಿ: ಕೋವಿಡ್-19 ಸೋಂಕು ತಾಗಿರುವುದು ದೃಢವಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಗುಣಮುಖರಾಗಿದ್ದು, ಮಠಕ್ಕೆ ಮರಳಿದ್ದಾರೆ.
ಕಳೆದ ಜುಲೈ 21ರಂದು ಪುತ್ತಿಗೆ ಶ್ರೀಗಳಿಗೆ ಕೋವಿಡ್ -19 ಸೋಂಕು ದೃಢವಾಗಿತ್ತು.
ಬೆಂಗಳೂರಿನಿಂದ ಬಂದ ನಂತರ ಶ್ರೀಗಳಿಗೆ ಕೋವಿಡ್ ಸಂಬಂಧಿ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಸ್ವಾಬ್ ಟೆಸ್ಟ್ ಮಾಡಿದಾಗ ಕೋವಿಡ್ 19 ಸೋಂಕು ತಾಗಿರುವು ದೃಢವಾಗಿತ್ತು. ನಂತರ ಶ್ರೀಗಳು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಸದ್ಯ ಶ್ರೀಗಳು ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ಮಠಕ್ಕೆ ಮರಳಿದ್ದಾರೆ. ಮಠದಲ್ಲಿ ದೈನಂದಿನ ಪೂಜಾ ವಿಧಿ ವಿಧಾನದಲ್ಲಿ ತೊಡಗಿಸಿಕೊಂಡಿದ್ದಾರೆ. ವೈದ್ಯರು ಇನ್ನೂ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.