Udupi: ಕಾರಿನಿಂದ ತಳ್ಳಲ್ಪಟ್ಟ ಮಹಿಳೆಯ ರಕ್ಷಣೆೆ
Team Udayavani, Oct 21, 2024, 1:12 AM IST
ಉಡುಪಿ: ಕೆಎಸ್ಸಾರ್ಟಿಸಿ ಬಸ್ಸ್ಟಾಂಡ್ ಬಳಿ ಕಾರೊಂದರಿಂದ ಬಲವಂತವಾಗಿ ದೂಡಲ್ಪಟ್ಟ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿಯವರು ಸಾರ್ವಜನಿಕರು ಹಾಗೂ ಮಹಿಳಾ ಪೊಲೀಸರ ಸಹಾಯದಿಂದ ರಕ್ಷಿಸಿ ಶನಿವಾರ ಸಖೀ ಸೆಂಟರ್ಗೆ ದಾಖಲಿಸಿದ್ದಾರೆ.
ಮಹಿಳೆಯನ್ನು ಮೂಲತಃ ಚಿಕ್ಕಮಗಳೂರಿನ ಸುಮಾ (55) ಎಂದು ಗುರುತಿಸಲಾಗಿದೆ. ಸಂಬಂಧಿಕರು ಮಹಿಳಾ ಠಾಣೆ ಅಥವಾ ಸಖಿ ಸೆಂಟರ್ ಅನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ
Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!
Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್ ಸರಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.