Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು


Team Udayavani, Sep 30, 2024, 12:49 AM IST

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

ಉಡುಪಿ: ಮೃತರ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಕಾರ್ಕಳದಲ್ಲಿ ಮೃತಪಟ್ಟಿದ್ದರು. ಮೃತರ ಪತ್ನಿ ಮತ್ತು ಮಕ್ಕಳು ಅಮೆರಿಕದಲ್ಲಿ ಇದ್ದ ಕಾರಣ ಅಶೊಕ್‌ ಅವರ ಅಂತಿಮ ಸಂಸ್ಕಾರವನ್ನು ಮೃತರ ಸಹೋದರನ ಮಗ ನವೀನ್‌ ನಡೆಸಿದ್ದರು.

ಅಶೋಕ್‌ ಜು. 13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ ಮೋಹನ್‌ ಅವರ ಮಗ ದಿನೇಶ್‌ 2020ರ ಜು.15ರಿಂದ ಆ.18ರ ಅವಧಿಯಲ್ಲಿ ಮೃತ ಅಶೋಕ್‌ಗೆ ಸೇರಿದ ವಿವಿಧ ಕಂಪೆನಿಗಳ ಒಟ್ಟು 4,24,90,548.90 ರೂ. ಮೌಲ್ಯದ ಷೇರು
ಗಳನ್ನು ಮೃತರ ಮೊಬೈಲ್ ಮತ್ತು ಈ-ಮೇಲ್ ಐಡಿ ದುರ್ಬಳಕೆ ಮಾಡಿ ಮಾರಾಟ ಮಾಡಿರುವುದಾಗಿ ದೂರಲಾಗಿದೆ.

ಇವರು ಮೃತರ ಉತ್ತರದಾಯಿತ್ವ ಪ್ರಮಾಣ ಪತ್ರವನ್ನು ಪಡೆಯದೆ ನಾಮನಿರ್ದೇಶನದ ಸುಳ್ಳು ದಾಖಲಾತಿ ಯನ್ನು ಸೃಷ್ಟಿಸಿ, ದಾಖಲಾತಿಯನ್ನು ನೈಜವಾದುದ್ದೆಂದು ಷೇರು ಬ್ರೋಕರ್‌ ಕಂಪೆನಿ ಮತ್ತು ಬ್ಯಾಂಕಿನ ಉದ್ಯೋಗಿಗಳೊಂದಿಗೆ ಶಾಮೀಲಾಗಿ, ಮೃತರ ಖಾತೆಯಿಂದ ತನ್ನ ಖಾತೆಗೆ ಹಣವನ್ನು ಜಮೆ ಮಾಡಿದ್ದಾರೆ. ಇದರಲ್ಲಿ ಷೇರುಗಳ ಮಾರಾಟದಿಂದ ಸಂಗ್ರಹವಾದ ಹಣವನ್ನು ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.