Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

ಸೇವೆ ವ್ಯತ್ಯಯವಾಗದಂತೆ ಗುತ್ತಿಗೆ ಕಂಪೆನಿಗೆ ಸರಕಾರ ಸೂಚನೆ

Team Udayavani, Sep 27, 2024, 10:47 PM IST

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

ಉಡುಪಿ: ಜಿಲ್ಲಾಸ್ಪತ್ರೆ ಸಹಿತ ರಾಜ್ಯಾದ್ಯಂತ ಸ್ಕ್ಯಾನಿಂಗ್‌ ಹಾಗೂ ಎಂಆರ್‌ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರಕಾರ ಬಿಲ್‌ ಪಾವತಿಸದ ಕಾರಣ ರೋಗಿಗಳಿಗೆ ಸೇವೆ ಸಿಗದೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆ ಮೇರೆಗೆ ಮತ್ತೆ ಸೇವೆ ಮುಂದುವರಿದಿದೆ.

ಬಿಲ್‌ ಪಾವತಿಯಾಗುವವರೆಗೆ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟುಮಾಡದಂತೆ ಸಂಬಂಧಪಟ್ಟ ಏಜೆನ್ಸಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ “ಉದಯವಾಣಿ’ಯಲ್ಲಿ ಶುಕ್ರವಾರ ವರದಿ ಪ್ರಕಟವಾಗಿತ್ತು. ಶುಕ್ರವಾರದಿಂದ ತುರ್ತು ಹಾಗೂ ರೆಗ್ಯುಲರ್‌ ಸೇವೆ ಯಥಾಸ್ಥಿತಿಯಲ್ಲಿ ಮುಂದುವರಿಯಿತು.

ಟಾಪ್ ನ್ಯೂಸ್

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Amit Shah 2

MSP; ಕರ್ನಾಟಕದಲ್ಲಿ ಕಾಂಗ್ರೆಸ್‌ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್‌ ಶಾ

delhi air

Air pollution: ಗಾಳಿ ಗುಣಮಟ್ಟ ಆಯೋಗಕ್ಕೆ ಸುಪ್ರೀಂಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

1

Udupi: ಕಾರು ಮಾರಾಟದ ಹೆಸರಿನಲ್ಲಿ ವಂಚನೆ

4

Malpe ಬೀಚ್‌: ದಿನಕ್ಕೆ 10,000 ಪ್ರವಾಸಿಗರು!

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.