Udupi; ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಆಟಿಡೊಂಜಿ ದಿನ ಆಚರಣೆ


Team Udayavani, Aug 2, 2024, 7:28 PM IST

1-dd

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶೂನ್ಯ ಮಾಸದ ವಿಶೇಷ ಸಂತರ್ಪಣೆಯಾಗಿ ಆಟಿಡೊಂಜಿ ದಿನವನ್ನು ಆಚರಿಸಲಾಯಿತು.

ಅನ್ನಸಂತರ್ಪಣೆಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರದಲ್ಲಿ ಶುಕ್ರವಾರ (ಆಗಸ್ಟ್ 2)ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರ ಅಪೇಕ್ಷೆಯಂತೆ 700ಕ್ಕೂ ಅಧಿಕ ಭಕ್ತರಿಗೆ ಮಹಾಪ್ರಸಾದವಾಗಿ ಆಟಿ ತಿಂಗಳಿನ ವಿಶೇಷ 36ಕ್ಕೂ ಅಧಿಕ ಬಗೆಯ ಖಾದ್ಯವನ್ನು ಬಾಳೆ ಎಲೆಯಲ್ಲಿ ಬಡಿಸಿ ಸಂತರ್ಪಣೆ ನೆರವೇರಿಸಲಾಯಿತು.

ಸಾಂಪ್ರದಾಯಿಕವಾಗಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಕಣಿಲೆ ಉಪ್ಪಿನಕಾಯಿ, ಎಲೆ ಸೊಪ್ಪು ಕೋಸಂಬರಿ, ಕೆಸುವಿನ ಎಲೆ ಚಟ್ನಿ, ಹುರುಳಿ ಚಟ್ನಿ, ಮಾವಿನಕಾಯಿ ಚಟ್ನಿ, ಪಂಚಪತ್ರೆ ಕಡ್ಲೆ ಪಲ್ಯ, ಹುರುಳಿಕಾಳು ಸೊಪ್ಪು ಪಲ್ಯ, ಪುದಿನ ಕೋಸಂಬರಿ, ಸಾಂಬಾರ ಸೊಪ್ಪು ಚಿತ್ರಾನ್ನ, ಪತ್ರೊಡೆ ಗಶಿ, ಪತ್ರೊಡೆ ಒಗ್ಗರಣೆ, ಪತ್ರೊಡೆ ಕಾಯಿರವೆ, ಅರಶಿನ ಎಲೆ ಗಟ್ಟಿ, ಹಲಸಿನ ಗಟ್ಟಿ, ಮೆಂತ್ಯ ಗಂಜಿ, ತೊಜಂಕ ವಡೆ, ನುಗ್ಗೆ ಸೊಪ್ಪಿನ ಗಟ್ಟಿಬಜ್ಜೆ, ಸಬ್ಬಾಸಿಗೆ ಸೊಪ್ಪಿನ ವಡೆ, ಪುಂಡಿ ಕಡ್ಲೆ ಗಸಿ, ಬೆಳ್ತಿಗೆ ಅನ್ನ ಆರಿದ್ರ ಸೊಪ್ಪಿನ ತಂಬುಳಿ, ತಿಮರೆ ತಂಬುಳಿ, ಹುರುಳಿ ಸಾರು, ಕೆಸುವಿನ ಎಲೆ ದಂಟಿನ ಬೋಳು ಹುಳಿ, ಸೌತೆಕಾಯಿ ಹಲಸಿನ ಬೀಜ ಅಮಟೆಕಾಯಿ ತೆಟ್ಲಾ ಸೇರಿಸಿ ಕೊದ್ದಿಲ್,ಮಾವಿನ ಕಾಯಿ ಭರತ, ಕಾಯಿ ಹುಳಿ, ಮಜ್ಜಿಗೆ ಹುಳಿ, ಗೆಣಸು ಪಾಯಸ , ಉಂಡುಳ್ಕ, ಮಸಾಲೆ ಮಜ್ಜಿಗೆ ಸೇರಿ ವಿವಿಧ ಕಾದ್ಯಗಳ ರುಚಿಕಟ್ಟಾದ ಸಂತರ್ಪಣೆ ನೆರವೇರಿತು.

ಸಂತರ್ಪಣೆಯ ಸಂದರ್ಭದಲ್ಲಿ ನೆರೆದ ಭಕ್ತರುಗಳಿಗೆ ನಿವೃತ್ತ ಉಪನ್ಯಾಸಕಿ ಕೊರಂಗ್ರಪಾಡಿ ಚಂದ್ರಕಲಾ ಶರ್ಮ ಅವರು ಆಟಿಯ ವಿಶೇಷತೆ ಬಗ್ಗೆ ತಿಳಿ ಹೇಳಿದರು. ನಾಗಶಯನ ಆಟಿಯ ವಿಶೇಷತೆಯನ್ನು ತಿಳಿಸುವ ಹಾಡನ್ನು ಹಾಡಿ ರಂಜಿಸಿದರು.

ಮುಂದಿನ ಪೀಳಿಗೆಗೆ ಮಾದರಿಯಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ರಚನೆ ಯಾದಂದಿನಿಂದಲೂ ದಲೂ ಕೂಡ ಸಾಂಪ್ರದಾಯಿಕ ಆಚರಣೆಗೆ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು ಅದರಲ್ಲಿ ಆಟಿ ಆಚರಣೆಯು ಒಂದಾಗಿದೆ.. ಆಟಿಯ ಸಂತರ್ಪಣೆಯಲ್ಲಿ ಖಾದ್ಯವನ್ನು ತಯಾರಿಸಲು ಬೇಕಾದ ಸೊಪ್ಪು,ಪತ್ರೆ ಗಳನ್ನು ನೀಡಿ ಸಹಕರಿಸಿದ ಎಲ್ಲರಿಗೂ ಕ್ಷೇತ್ರ ಉಸ್ತುವಾರಿ ಕುಸುಮಾ ನಾಗರಾಜ್ ಕೃತಜ್ಞತೆಯನ್ನು ಸಲ್ಲಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.