Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ


Team Udayavani, Oct 18, 2024, 1:21 AM IST

1-reeeeee

ಉಡುಪಿ: ಅಭಿಜ್ಞಾ ನೃತ್ಯ ತಂಡದ ವತಿಯಿಂದ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಕರ್ನಾಟಕ ಎಚೀವರ್ ಬುಕ್‌ ಆಫ್ ರೆಕರ್ಡ್‌ಗಾಗಿ 100 ಮಂದಿ ನೃತ್ಯ ಕಲಾವಿದರಿಂದ ನಿರಂತರ 14 ಗಂಟೆಗಳ ನೃತ್ಯ ಪ್ರದರ್ಶನ “ಉಡುಪಿ ಫೆಸ್ಟ್‌-2024′ ಮಧ್ವಾಂಗಣದಲ್ಲಿ ಗುರುವಾರ ಜರಗಿತು. ಸಂಜೆ ರಾಜಾಂಗಣದಲ್ಲೂ ನೃತ್ಯ ಪ್ರದರ್ಶನವಾಗಿದೆ. ನೃತ್ಯದ ಜತೆಗೆ ಹಾಡುಗಾರಿಕೆಯೂ ಗಮನ ಸೆಳೆದಿದೆ.

ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು.

ಮಕ್ಕಳು, ಮಹಿಳೆಯರಿಂದ ಹಿಡಿದು 60 ವರ್ಷ ಒಳಗಿನ 100 ನೃತ್ಯ ಕಲಾವಿದರಿಂದ ಭರತನಾಟ್ಯ, ಕುಚುಪುಡಿ, ಪ್ರೇರಣಿ ನೃತ್ಯ ಪ್ರಕಾರಗಳು ಸಂಪನ್ನಗೊಂಡವು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಿಂದ ನೃತ್ಯ ಗುರುಗಳು, ನೃತ್ಯ ಕಲಾವಿದರು ಹಾಗೂ ಅವರ ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮದ ಸಂಚಾಲಕಿ ಚಂದ್ರಬಾನು ಚತುರ್ವೇದಿ ಉಪಸ್ಥಿತರಿದ್ದರು. ಶ್ರೀಮಠದ ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಆಚಾರ್ಯ ನಿರೂಪಿಸಿದರು.

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

1-kotaaaaaa

Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ

train-track

Kundapura; ರೈಲಿನಿಂದ ಬಿದ್ದ ಯುವಕನ ರಕ್ಷಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.