Udupi; ಶ್ರೀಕೃಷ್ಣ ಮಾಸೋತ್ಸವ: ಸಾಂಸ್ಕೃತಿಕ ವೈಭವ

ಶಾಸ್ತ್ರೀಯ ಸಂಗೀತ, ನೃತ್ಯ ರೂಪಕ, ಅಷ್ಟೋತ್ತರ ಶತ ಕೊಳಲು ವಾದನ, ಭಜನ್‌ ಸಂಧ್ಯಾ, ಭರತನಾಟ್ಯ, ಕಥಕ್‌ ನೃತ್ಯ

Team Udayavani, Aug 23, 2024, 8:53 PM IST

Udupi; ಶ್ರೀಕೃಷ್ಣ ಮಾಸೋತ್ಸವ: ಸಾಂಸ್ಕೃತಿಕ ವೈಭವ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಆಯೋಜಿಸಲಾದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ ಪ್ರಯುಕ್ತ ರಾಜಾಂಗಣದಲ್ಲಿ ಸಂಜೆ 7ರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಆ. 24ರಂದು ಬೆಂಗಳೂರು ರುದ್ರಪಟ್ಣಂ ಸಹೋದರರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಆ. 25ರಂದು ಮಂಗಳೂರು ನಾದ ನೃತ್ಯ ಸ್ಕೂಲ್‌ ಆಫ್ ಡ್ಯಾನ್ಸ್‌ ಕಲ್ಚರಲ್‌ ಟ್ರಸ್ಟ್‌ ವತಿಯಿಂದ ಬಣ್ಣಗಳ ಭಾವಲೋಕ “ಮೀನಾಕ್ಷಿ ಕಲ್ಯಾಣ’ ನೃತ್ಯ ರೂಪಕ, ಆ. 26ರಂದು ವಿ| ರಾಜೇಶ್‌ ಬಾಗ್ಲೋಡಿ ಮತ್ತು ಶಿಷ್ಯರಿಂದ ಅಷ್ಟೋತ್ತರ ಶತ ಕೊಳಲು ವಾದನ, ಆ. 29ರಂದು ಮೂಲ್ಕಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದವರಿಂದ ಭಜನ್‌ ಸಂಧ್ಯಾ ನಡೆಯಲಿದೆ.

ಆ. 30ರಂದು ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನದವರಿಂದ ಭರತನಾಟ್ಯ, ಆ. 31ರಂದು ಉಡುಪಿಯ ರಾಗಧನ ಸಂಸ್ಥೆಯಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ (ಬೆಂಗಳೂರಿನ ಈಶ್ವರ್‌ ಐಯ್ಯರ್‌ ಹಾಡುಗಾರಿಕೆಗೆ ವಯೋಲಿನ್‌ ವಾದನದಲ್ಲಿ ಪೃಥ್ವಿ ಭಾಸ್ಕರ್‌ ಮೈಸೂರು, ಮೃದಂಗದಲ್ಲಿ ಪವನ ಮಾಧವ ಮಾಸೂರು ಬೆಂಗಳೂರು ಅವರು ಸಾಥ್‌ ನೀಡುವರು.

ಸೆ. 1ರ ಬೆಳಗ್ಗೆ 10ರಿಂದ ವಿ| ಸಾದ್ವಿನಿ ಕೊಪ್ಪ ಅವರಿಂದ ಶಾಸ್ತ್ರೀಯ ಸಂಗೀತ, ಮಧ್ಯಾಹ್ನ 2ರಿಂದ ದಿವ್ಯಾ ಭಟ್‌ (ಯು.ಕೆ.) ಅವರಿಂದ ಕಥಕ್‌ ನೃತ್ಯ, ಸಂಜೆ 7ರಿಂದ ವಿ| ದಿವ್ಯಾ ಸುರೇಶ್‌ (ಸ್ವೀಡನ್‌) ಅವರಿಂದ ಭರತನಾಟ್ಯ ನೆರವೇರಲಿದೆ ಎಂದು ಶ್ರೀ ಮಠದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Sakhi

Udupi: ಮಗನಿಂದ ಕಿರುಕುಳ: ತಾಯಿ ಸಖಿ ಸೆಂಟರ್‌ಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.