![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 24, 2024, 12:31 AM IST
ಉಡುಪಿ: ಅಧಿಕ ಲಾಭಾಂಶ ನೀಡುವುದಾಗಿ ವ್ಯಕ್ತಿ ಯೊಬ್ಬರನ್ನು ನಂಬಿಸಿ ಆನ್ಲೈನ್ ಮೂಲಕ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಮಚ್ಚೇಂದ್ರನಾಥ ಅವರನ್ನು ಅಪರಿಚಿತ ವ್ಯಕ್ತಿಗಳು ಟೆಲಿಗ್ರಾಂ ಅಪ್ಲಿಕೇಶನ್ನಲ್ಲಿ ಸಂಪರ್ಕಿಸಿ ಉದ್ಯೋಗದ ಬಗ್ಗೆ ಹೊಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅದರಂತೆ ಮಚ್ಚೇಂದ್ರನಾಥ ಫೆ. 9ರಂದು ಆರೋಪಿಗಳು ಸೂಚಿಸಿದ ಖಾತೆಗೆ ಹಂತ ಹಂತವಾಗಿ ಒಟ್ಟು 2,08,463 ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದರು. ಆದರೆ ಆರೋಪಿಗಳು ಲಾಂಭಾಂಶವನ್ನು ನೀಡದೆ ಹಾಗೂ ಪಡೆದ ಹಣವನ್ನು ಹಿಂತಿರುಗಿಸದೆ ಮೋಸದಿಂದ ನಷ್ಟ ಉಂಟು ಮಾಡಿದ್ದಾರೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.