ಮಲಬಾರ್‌ ಗೋಲ್ಡ್‌ ಆಭರಣ ಹೆಮ್ಮೆ: ವಿಶ್ವಸುಂದರಿ ಮಾನುಷಿ ಚಿಲ್ಲರ್‌


Team Udayavani, Jul 8, 2018, 6:00 AM IST

v-36.jpg

ಉಡುಪಿ: ಅಪೂರ್ವ ಸಂಗ್ರಹ ಹೊಂದಿರುವ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಆಭರಣ ಗಳೆಂದರೆ ನನಗೆ ಹೆಮ್ಮೆ. 6 ತಿಂಗಳಿಂದ ಮಲಬಾರ್‌ ಗೋಲ್ಡ್‌ ರಾಯಭಾರಿ ಆಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು 2017ರ ವಿಶ್ವಸುಂದರಿ ಮಾನುಷಿ ಚಿಲ್ಲರ್‌ ಹೇಳಿದರು.

ಉಡುಪಿ ಗೀತಾಂಜಲಿ ರಸ್ತೆಯ ಗೀತಾಂಜಲಿ ಶೋಪರ್‌ ಸಿಟಿಗೆ ಸ್ಥಳಾಂತರಗೊಂಡಿರುವ “ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌’ನ ವಿಶಾಲ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಅತ್ಯುತ್ಕೃಷ್ಟ ಆಭರಣ ವಿನ್ಯಾಸಗಳ ಜತೆಗೆ ತನ್ನ ಲಾಭದ ಶೇ. 5ನ್ನು ಶಿಕ್ಷಣ, ಸಮಾಜ ಸೇವೆಗೆ ಮಲಬಾರ್‌ ಗೋಲ್ಡ್‌ ವಿನಿಯೋಗಿಸುತ್ತಿದೆ ಎಂದರು.

ಮಲಬಾರ್‌ ಗ್ರೂಪ್‌ನ ಎಂಡಿ ಆಷರ್‌ ಒ. ಮಾತನಾಡಿ, ಅತ್ಯಂತ ದೊಡ್ಡ ಶೋರೂಂ ಇದು. ಗ್ರಾಹಕರ ಪ್ರೋತ್ಸಾಹದಿಂದ ಸಂಸ್ಥೆ ಇಷ್ಟು ಎತ್ತರಕ್ಕೆ ಬೆಳೆದಿದೆ. 9 ರಾಷ್ಟ್ರಗಳಲ್ಲಿ 220 ಮಳಿಗೆಗಳನ್ನು ಹೊಂದಿದೆ ಎಂದರು. ರೀಜನಲ್‌ ಹೆಡ್‌ ಇಫ‌ೂ ರೆಹಮಾನ್‌, ಉಡುಪಿ ಮಳಿಗೆಯ ಹಫೀಜಿ ರೆಹಮಾನ್‌ ಉಪಸ್ಥಿತರಿದ್ದರು. ಮೊದಲ ಗ್ರಾಹಕರಾದ ಪುರುಷೋತ್ತಮ ಶೆಟ್ಟಿ, ಸೀಮಾ ಶೆಟ್ಟಿ, ಸೀಮಾ ಪ್ರಭು ಅವರಿಗೆ ಮಾನುಷಿ ಛಿಲ್ಲರ್‌ ಚಿನ್ನಾಭರಣ ಹಸ್ತಾಂತರಿಸಿದರು.

ಸುವ್ಯವಸ್ಥಿತ, ವಿಶಾಲ ಮಳಿಗೆ 
ವಿಶಾಲ ಮಳಿಗೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಬೆಳ್ಳಿ ಮತ್ತು ವಧುವಿನ ಆಭರಣಗಳು, ಪಾರ್ಟಿವೇರ್‌ ಮತ್ತು ಕ್ಯಾಷುವಲ್‌ ವೇರ್‌ ವಿನ್ಯಾಸಗಳ ಜತೆಗೆ ಬ್ರ್ಯಾಂಡೆಡ್‌ ವಾಚ್‌ಗಳ ಅಪಾರ ಸಂಗ್ರಹವಿದೆ. ರಾಜ್ಯದ ಸಂಸ್ಕೃತಿ ಮತ್ತು ಆಚರಣೆಗೆ ತಕ್ಕುದಾದ ಚಿನ್ನ ಮತ್ತು ಡೈಮಂಡ್ಸ್‌ಗಳ ಪ್ರದರ್ಶನವಿದೆ. ವಿಶಾಲ ಕಾರು ಪಾರ್ಕಿಂಗ್‌ ವ್ಯವಸ್ಥೆ ಇದೆ. ಗ್ರಾಹಕರ ಅಭಿರುಚಿ ಮತ್ತು ಸ್ಥಳೀಯ ಸಂಪ್ರದಾಯಕ್ಕೆ ಅನುಗುಣವಾದ ವಿನ್ಯಾಸವನ್ನು ರೂಪಿಸುವಲ್ಲಿ “ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌’ ಪ್ರಸಿದ್ಧವಾಗಿದೆ. ಮೈನ್‌, ಎರಾ, ಎಥಿ°ಕ್ಸ್‌, ಡಿವೈನ್‌, ಪ್ರಶಿಯ, ಸ್ಟಾರ್‌ಲೆಟ್‌ ಮೊದಲಾದ ಉಪಬ್ರ್ಯಾಂಡ್‌ಗಳ ಆಕರ್ಷಕ ಸಂಗ್ರಹವಿದೆ ಎಂದು ಉಡುಪಿ ಶೋರೂಂ ವ್ಯವಸ್ಥಾಪಕರು ತಿಳಿಸಿದರು. 

ಉತ್ತಮ ಸ್ಪಂದನೆ 
ಉದ್ಘಾಟನಾ ಕೊಡುಗೆಯಾಗಿ ಜು. 7ರಿಂದ 15ರ ವರೆಗೆ ಎಲ್ಲ ವಜ್ರಗಳ ಮೇಲೆ ಶೇ. 10 ದರಕಡಿತ ಮತ್ತು ಪ್ರತಿ ಗ್ರಾಂ ಚಿನ್ನಾಭರಣಗಳಿಗೆ 100 ರೂ. ದರ ಕಡಿತ, ಪ್ರತೀ ಖರೀದಿಗೆ ಒಂದು ಉಚಿತ ಗಿಫ್ಟ್ ಇರುತ್ತದೆ. ಮೊದಲ ದಿನ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಸ್ವಚ್ಛತೆ, ಸೇವಾ ಕಾರ್ಯಗಳಿಗೆ ಆದ್ಯತೆ
ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮಿಸ್‌ವರ್ಲ್ಡ್ ಮಾನುಷಿ ಚಿಲ್ಲರ್‌, ಇನ್ನೊಂದು ವರ್ಷ ಕಾಲ ಸಿನೆಮಾ ಬಗ್ಗೆ ಯೋಚಿಸುವುದಿಲ್ಲ. ಮಿಸ್‌ವರ್ಲ್ಡ್ ಪ್ರಾಜೆಕ್ಟ್ಗಳಲ್ಲಿ 180 ಕಾರ್ಯಕ್ರಮಗಳಿದ್ದು, ಸ್ವಚ್ಛತೆಗೆ ಒತ್ತು ನೀಡುತ್ತೇನೆ. ದ.ಆಫ್ರಿಕಾದಲ್ಲೂ ಸೇವಾ ಕಾರ್ಯ ನಡೆಸುತ್ತೇನೆ. ನಮ್ಮ ದೇಶದಲ್ಲಿ ಶೇ. 23 ಹೆಣ್ಮಕ್ಕಳು ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಭಾರತವು ಹೆಣ್ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದು ನನಗೇನೂ ಅನಿಸಿಲ್ಲ. ಭಾರತದ ಹೆಣ್ಮಗಳಾಗಿರುವುದಕ್ಕೆ ಹೆಮ್ಮೆಯಿದೆ ಎಂದರು. ಮಾನುಷಿ ಅವರನ್ನು ನೋಡಲು, ಸೆಲ್ಫಿ ತೆಗೆದುಕೊಳ್ಳಲು ಮತ್ತು ಆಟೋಗ್ರಾಫ್ ಪಡೆಯಲು ನೂರಾರು ಮಂದಿ ಸೇರಿದ್ದರು. ಮಾನುಷಿ ಸ್ವಲ್ಪ ಹೊತ್ತು ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು.
 

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.