Udupi Utsav 2023: ಜನಾಕರ್ಷಣೆಯ ಕೇಂದ್ರವಾದ “ಉಡುಪಿ ಉತ್ಸವ’


Team Udayavani, Dec 29, 2023, 2:15 PM IST

Udupi  Utsav 2023: ಜನಾಕರ್ಷಣೆಯ ಕೇಂದ್ರವಾದ “ಉಡುಪಿ ಉತ್ಸವ’

ಉಡುಪಿ: ನ್ಯಾಶನಲ್‌ ಕನ್ಸ್ಯೂಮರ್‌ ಫೇರ್‌ (ಎನ್‌ಸಿಎಫ್) ವತಿಯಿಂದ ಕರಾವಳಿ ಬೈಪಾಸ್‌ ಬಳಿಯ ರಾ.ಹೆ. 66ರ ಸನಿಹದ ಶಾರದಾ ಹೊಟೇಲ್‌ ಸಮೀಪದ 10 ಎಕ್ರೆ ವಿಶಾಲವಾದ ಜಾಗದಲ್ಲಿ ಆರಂಭಗೊಂಡ ಬೃಹತ್‌ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳಗಳನ್ನು ಒಳಗೊಂಡ “ಉಡುಪಿ ಉತ್ಸವ’ದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೀಯ ಕೇಂದ್ರ ಬಿಂದುವಾಗಿದೆ.

ಇಲ್ಲಿ ಆಟವಾಡಲು ಇಟಾಲಿಯನ್‌ ಟೊರಾಟೊರಾ, ಡ್ರ್ಯಾಗನ್‌ ಕಾರ್‌, ತ್ರಿಡಿ ಸಿನೆಮಾ, ಜಾಯಿಂಟ್‌ ವ್ಹೀಲ್‌, ಡ್ರ್ಯಾಗನ್‌ ವ್ಹೀಲ್‌, ಬ್ರೇಕ್‌ ಡ್ಯಾನ್ಸ್‌, ಮಿನಿ ಟ್ರೈನ್‌, ಹಿಪ್ಪೋಸ್ಲೆ„ಡ್‌, ಸಿಗ್‌ ಸ್ಯಾಗ್‌, ಎಲೆಕ್ಟ್ರಿಕ್‌ ಟ್ರೈನ್‌, ಜೈನಾ ಬಲೂನ್‌, ಕಪ್ಪೆ ಸವಾರಿ, ಟೈಟಾನಿಕ್‌ ಜಿಗ್‌ಜಾಗ್‌, 150 ಮೀ. ಉದ್ದದ ಬಲೂನ್‌, ಡ್ರ್ಯಾಗನ್‌ ಬಲೂನ್‌ ಹಾಗೂ ರಿಂಗ್‌ ಗೇಮ್‌, ಶೂಟಿಂಗ್‌ ಗೇಮ್‌ ಇತ್ಯಾದಿಗಳಿವೆ.

ಮಕ್ಕಳ, ಯುವಜನರ ಅಚ್ಚುಮಚ್ಚಿನ ಫಾಸ್ಟ್‌ಫುಡ್‌ಗಳು, ವೈವಿಧ್ಯಮಯ ಆಹಾರ ಸಾಮಗ್ರಿಗಳು, ದಿನನಿತ್ಯ ಎಲ್ಲ ವಯೋಮಾನದವರು ಬಳಸುವ ಎಲ್ಲ ಬಗೆಯ ವಸ್ತು ವೈವಿಧ್ಯಗಳ ನೂರಾರು ಮಳಿಗೆಗಳಿವೆ. ಆಕರ್ಷಕ ಸೆಲ್ಫಿ ಚಿತ್ರಗಳು, ಪ್ರಾಣಿಗಳ ಲೋಕ, ಆಧ್ಯಾತ್ಮಿಕ ಚಿತ್ರ ಪ್ರದರ್ಶನ, ಫಿಶ್‌ ಸ್ಪಾ ಮಸಾಜ್‌ ಸೇರಿದಂತೆ ಇನ್ನಷ್ಟು ಆಕರ್ಷಣೆಗಳು ಜನರನ್ನು ಕೈಬೀಸಿ ಕರೆಯುತ್ತಿವೆ. ಸುಸಜ್ಜಿತ ವಾಹನ ನಿಲುಗಡೆಗೆ ವ್ಯವಸ್ಥೆ ಇದೆ ಎಂದು ಸಂಸ್ಥೆಯ ಗೌತಮ್‌ ಅಗರ್‌ವಾಲ್‌ ತಿಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.