ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಭೇಟಿ

ಖಾಸಗಿಯವರು ಮುಖ್ಯವಲ್ಲ; ಸಾರ್ವಜನಿಕ‌ ಆಸ್ತಿ ಪಾಸ್ತಿ ರಕ್ಷಣೆಗೆ ಆದ್ಯತೆ ನೀಡಿ : ಅಧಿಕಾರಿಗಳಿಗೆ ಖಡಕ್ ಸೂಚನೆ

Team Udayavani, Jul 11, 2022, 2:06 PM IST

1-asdad-AA

ಕಾಪು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಅವರು ಸೋಮವಾರ ಮೂಳೂರು ತೊಟ್ಟಂ ನ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಡಲ್ಕೊರೆತ ತಡೆಯುವಲ್ಲಿ ಅಧಿಕಾರಿಗಳ ವಿಫಲತೆ, ಕಾಮಗಾರಿ ವಿಳಂಭದ ಬಗ್ಗೆ ಸ್ಥಳೀಯರು ಸಚಿವರ ಗಮನಕ್ಕೆ‌ ತಂದಿದ್ದು ಈ ಬಗ್ಗೆ‌ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದು ಕೊಂಡ ಅವರು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಸರಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯವಾಗಿದೆ. ಖಾಸಗಿ ಆಸ್ತಿ ಪಾಸ್ತಿ ರಕ್ಷಣೆಗಿಂದ ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಧಿಕಾರಿಗಳು ಖಾಸಗಿಯವರ ಜೊತೆ ಕೈಜೋಡಿಸಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರಾವಳಿಯಲ್ಲಿ ಕಳೆದ ಹತ್ತು‌ ದಿನಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ತೀವ್ರ ಹಾನಿಯುಂಟಾಗಿದೆ. ಸಮುದ್ರ ತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆ ರಚನೆಯೇ ಪರಿಹಾರವಾಗಿದೆ ಎಂದರು.

ಕಡಲ್ಕೊರೆತ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಕೆಲವೇ ವರ್ಷಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಆಗಲಿದೆ. ಮೂಳೂರಿನ ಕಡಲ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಹಾಯಕ ಕಮಿಷನರ್ ರಾಜು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯರಾದ ಸತೀಶ್ಚಂದ್ರ, ಮೊಹಮ್ಮದ್ ಆಸಿಫ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಕೇಸರಿ ಯುವರಾಜ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.