![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 20, 2023, 6:05 AM IST
ಮಣಿಪಾಲ: ಮಾಹೆ ವಿಶ್ವ ವಿದ್ಯಾನಿಲಯದ ಸಾಂಸ್ಕೃತಿಕ ಸಮನ್ವಯ ಸಮಿತಿ ವತಿಯಿಂದ ವಾರ್ಷಿಕ ಸಾಂಸ್ಕೃತಿಕ ಉತ್ಸವ “ಉತ್ಸವ-23′ ಕೆಎಂಸಿ ಗ್ರೀನ್ನಲ್ಲಿ ನಡೆಯಿತು.
ಮಾಹೆ ಟ್ರಸ್ಟ್ನ ಟ್ರಸ್ಟಿ ವಸಂತಿ ಆರ್. ಪೈ ಉದ್ಘಾಟಿಸಿದರು. ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬÇÉಾಳ್, ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ| ಗೀತಾ ಮಯ್ಯ, ಸಿಸಿಸಿ ಮಾಹೆಯ ಅಧ್ಯಕ್ಷೆ ಡಾ| ಶೋಭಾ ಕಾಮತ್, ಡಾ| ಸಂಬಿತ್, ಸಿಸಿಸಿ ಮಾಹೆಯ ಕಾರ್ಯದರ್ಶಿ ದಾಸ್ ಉಪಸ್ಥಿತರಿದ್ದರು.
ಉತ್ಸವವು ಮಾಹೆ ವಿ.ವಿ.ಗೆ ಅತಿದೊಡ್ಡ ಮತ್ತು ಮಹತ್ವವಾದ ಸಾಂಸ್ಕೃತಿಕ ಉತ್ಸವವಾಗಿದೆ. ವಿ.ವಿ.ಯ ಪ್ರತಿಭಾವಂತ ಮನಸ್ಸುಗಳಿಗೆ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು ಈ ಬಾರಿ ದುಬಾೖ, ಜಮ್ಶೆಡ್ಪುರ, ಜೈಪುರ, ಸಿಕ್ಕಿಂ, ಬೆಂಗಳೂರು ಸೇರಿದಂತೆ ಮಣಿಪಾಲದ ಹೊರಗಿನ 5 ಕ್ಯಾಂಪಸ್ಗಳ ಗುಂಪುಗಳು ಭಾಗವಹಿಸಿದ್ದವು.
ಸಮಾರೋಪ ಸಮಾರಂಭದಲ್ಲಿ ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಮಾಹೆ ವಿ.ವಿ. ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್ ಉಪಸ್ಥಿತರಿದ್ದರು.
ಮಾಹೆ ವಿ.ವಿ. ಸಿಸಿಸಿ ಅಧ್ಯಕ್ಷೆ ಡಾ| ಶೋಭಾ ಯು. ಕಾಮತ್ ಸ್ವಾಗತಿಸಿ, ಸಿಸಿಸಿ ಕಾರ್ಯದರ್ಶಿ ಡಾ| ಸಂಬಿತ್ ವಂದಿಸಿದರು.
ಪ್ರಶಸ್ತಿ ಪ್ರದಾನ, ಸಮಾರೋಪ
“ಉತ್ಸವ-23′ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ನಡೆಯಿತು. ಮಂಗಳೂರಿನ ಕೆಎಂಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆಯಿತು. ಮಂಗಳೂರಿನ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಕೆಎಂಸಿ ಮೊದಲ ರನ್ನರ್ ಅಪ್ ಆದರೆ, ಮಣಿಪಾಲ ತೃತೀಯ ಸ್ಥಾನ ಪಡೆಯಿತು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.