80 ಬಡಗಬೆಟ್ಟು ಶಾಲೆ ವನಮಹೋತ್ಸವ ಆಚರಣೆ
Team Udayavani, Jul 8, 2018, 4:03 PM IST
ಮಣಿಪಾಲ: ಸ.ಹಿ.ಪ್ರಾ. ಶಾಲೆ, 80 ಬಡಗಬೆಟ್ಟು, ಉಡುಪಿ ವಲಯ ಇಲ್ಲಿ ಅರಣ್ಯ ಇಲಾಖೆ ಮತ್ತು ಬಡಗಬೆಟ್ಟು ಗ್ರಾ.ಪಂ. ಸಹಕಾರದಿಂದ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸುಮಾರು 50 ವಿವಿಧ ಬಗೆಯ ಉತ್ತಮ ತಳಿಯ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ 80 ಬಡಗಬೆಟ್ಟು ಗ್ರಾ.ಪಂ. ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷೆ ಮಾಲತಿ ನಾಯ್ಕ, ಸದಸ್ಯೆ ಸುಕನ್ಯಾ, ಎಸ್ಡಿಎಂಸಿ ಅಧ್ಯಕ್ಷ ಅಶೋಕ ಆಚಾರ್ಯ, ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಿತ್ರದಾಸ ಶೆಟ್ಟಿ, ಉಪ ವಲಯ ಅರಣಾಧಿಕಾರಿ ದಯಾನಂದ, ಶಾಲಾ ಮುಖ್ಯ ಶಿಕ್ಷಕ ಕೆ. ಸುರೇಶ, ಅರಣ್ಯ ರಕ್ಷಕರಾದ ಕೇಶವ ಪೂಜಾರಿ, ಪರಶುರಾಮ, ಶಿಕ್ಷಕ ವೃಂದದವರು, ಹೆತ್ತವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.