Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ


Team Udayavani, Jul 1, 2024, 12:33 AM IST

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

ವಂಡ್ಸೆ: ಬೆಳ್ಳಾಲ ಗ್ರಾಮದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ನಂದ್ರೋಳಿಯ ಕುಕ್ಕಡಬೈಲು ಹೊಸಮನೆಯ ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಯ ಅನಂತರ ಮೃತದೇಹಗಳನ್ನು ವೈದ್ಯರು ವಾರಸುದಾರರಿಗೆ ಹಸ್ತಾಂತರಿಸಿದರು.

ಮಕ್ಕಳನ್ನು ರಕ್ಷಿಸಲು ಹೋಗಿ ನೀರಿಗೆ ಧುಮುಕಿ ಅಪಾಯಕ್ಕೆ ಸಿಲುಕಿದ್ದ ತಾಯಿ ಶೀಲಾ ಅವರನ್ನು ಸ್ಥಳೀಯರು ರಕ್ಷಿಸಿ ಅಸ್ಪತ್ರೆಗೆ ದಾಖಲಿಸಿದ್ದರು. ಅವರು ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಜೂ. 30ರಂದು ವೈದ್ಯರ ಅನುಮತಿ ಮೇರೆಗೆ ಬೆಳ್ಳಾಲಕ್ಕೆ ಕರೆತರಲಾಯಿತು.

ಬಿಇಒ ನಾಗೇಶ ನಾಯಕ್‌, ಶಾಲೆಯ ಶಿಕ್ಷಕರು, ಕೊಲ್ಲೂರು ಠಾಣೆಯ ಎಸ್‌ಐ ಜಯಶ್ರೀ, ಸ್ಥಳೀಯ ಮುಖಂಡರು, ವಿವಿಧ ಸಂಘಟನೆಗಳ ಪದಾ ಧಿಕಾರಿಗಳ ಉಪಸ್ಥಿತಿಯಲ್ಲಿ ಮಕ್ಕಳ ಅಂತ್ಯಸಂಸ್ಕಾರ ರವಿವಾರ ನಡೆಯಿತು. ತಾಯಿ ಶೀಲಾ, ತಂದೆ ಸತೀಶ ಮಡಿವಾಳ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಹೊಸ ಮನೆ ಸಿದ್ಧ; ಮನೆ ಬೆಳಗಬೇಕಿದ್ದ ಮಕ್ಕಳೇ ಇಲ್ಲ!
50ಕ್ಕೂ ಅಧಿಕ ವರ್ಷಗಳಿಂದ ಬೆಳ್ಳಾಲದಲ್ಲಿ ವಾಸ್ತವ್ಯ ಹೂಡಿರುವ ಮನೆಯವರಿಗೆ ಈವರೆಗೆ ಕಂದಾಯ ಇಲಾಖೆ ಹಕ್ಕುಪತ್ರ ನೀಡದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡುಕುಟುಂಬವಾಗಿ ವಾಸಿಸುತ್ತಿರುವ ಸತೀಶ ಮಡಿವಾಳ ಅವರು ಪ್ರಸ್ತುತ ಇರುವ ಮನೆಯ ಸಮೀಪದಲ್ಲೇ ಹೊಸ ಮನೆ ನಿರ್ಮಿಸುತ್ತಿದ್ದು, ಅದು ಪೂರ್ಣಗೊಳ್ಳುವ ಹಂತದಲ್ಲಿದೆ. ಗೃಹಪ್ರವೇಶಕ್ಕೆ ದಿನ ನಿಗದಿ ಮಾಡಲಿರುವ ಸಂದರ್ಭದಲ್ಲೇ ಮನೆ ಬೆಳಗಬೇಕಿದ್ದ ಮಕ್ಕಳು ಸಾವಿಗೀಡಾಗಿರುವುದು ಆಘಾತಕ್ಕೀಡು ಮಾಡಿದೆ.

 

ಟಾಪ್ ನ್ಯೂಸ್

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

6-

Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.