UdupI: ವರ್ಚುವಲ್‌ ಅರೆಸ್ಟ್‌: 89 ಲ.ರೂ.ವಂಚನೆ


Team Udayavani, Sep 15, 2024, 6:52 AM IST

UdupI: ವರ್ಚುವಲ್‌ ಅರೆಸ್ಟ್‌:  89 ಲ.ರೂ.ವಂಚನೆ

ಉಡುಪಿ: ನಿಮ್ಮ ಮೇಲೆ ವರ್ಚುವಲ್‌ ಅರೆಸ್ಟ್‌ ವಾರಂಟ್‌ ಜಾರಿಯಾಗಿದೆ ಎಂದು ವೀಡಿಯೋ ಕಾಲ್‌ ಮೂಲಕ ಬೆದರಿಸಿ ಲಕ್ಷಾಂತರ ರೂ.ಆನ್‌ಲೈನ್‌ ಮೂಲಕ ವಂಚನೆ ಎಸಗಿದ ಘಟನೆ ನಡೆದಿದೆ.

ಉಡುಪಿ ನಗರದ ನಿವಾಸಿ ಸಂತೋಷ್‌ ಕುಮಾರ್‌ ವಂಚನೆಗೊಳಗಾದವರು. ಸೆ. 11ರಂದು +918822309328 ಸಂಖ್ಯೆಯಿಂದ ಅಪರಿಚಿತರು ಕರೆಮಾಡಿ Telecom Regulatory Authority of India ದಿಂದ ಕರೆ ಮಾಡುತ್ತಿದ್ದು, ನಿಮ್ಮ ಮೊಬೈಲ್‌ ನಂಬರ್‌ನಲ್ಲಿ ಅನೈತಿಕ ಜಾಹೀರಾತು ಹಾಗೂ ಕಿರುಕುಳ ನೀಡುವಂತಹ ಸಂದೇಶಗಳು ಇದ್ದು, ನಿಮ್ಮ ಮೇಲೆ ಒಟ್ಟು 17 ಎಫ್ಐಆರ್‌ ದಾಖಲಾಗಿವೆ. 2 ಗಂಟೆಯ ಒಳಗೆ ನಿಮ್ಮ ಹೆಸರಿನಲ್ಲಿರುವ ಎಲ್ಲ ಕಾಂಟಾಕ್ಟ್ ಸಂಖ್ಯೆಯನ್ನು ನಿಷ್ಕ್ರೀಯಗೊಳಿಸುತ್ತೇವೆ. ನಿಮ್ಮ ಮೇಲೆ ಅರೆಸ್ಟ್‌ ವಾರೆಂಟ್‌ ಆಗಿದೆ ಎಂದು ಬೆದರಿಸಿದ್ದಾರೆ.

ಇನ್‌ಸ್ಪೆಕ್ಟರ್‌ನಂತೆ ವರ್ತನೆ: 

ಅನಂತರ ವಾಟ್ಸ್‌ಆ್ಯಪ್‌ ವೀಡಿಯೋ ಕರೆ ಮಾಡಿದ್ದು, ಕರೆ ಮಾಡಿದ ವ್ಯಕ್ತಿಯು ಪೊಲೀಸ್‌ ಅಧಿಕಾರಿ ಸಮವಸ್ತ್ರದಲ್ಲಿದ್ದ. ತಾನು ಅಂಧೇರಿ ಈಸ್ಟ್‌ ಮುಂಬಯಿಯ ಸೈಬರ್‌ ಇನ್‌ಸ್ಪೆಕ್ಟರ್‌ ಎಂದು ಹೇಳಿದ್ದಾನೆ. ನಿಮ್ಮ ಆಧಾರ್‌ ಕಾರ್ಡ್‌ ಲಿಂಕ್‌ನಲ್ಲಿರುವ ಬ್ಯಾಂಕ್‌ ಅಕೌಂಟ್‌ ನರೇಶ್‌ ಗೋಯೆಲ್‌ ಎಂಬಾತನ ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಅಕೌಂಟ್‌ ಇನ್ವಾಲ್ಮೆಂಟ್‌ ಇದೆ ಎಂದು ತಿಳಿಸಿ ಆದಾಯದ ಮೂಲ ಪರಿಶೀಲನೆ ಮಾಡುವುದಾಗಿ ಹೇಳಿದ್ದಾನೆ. ಅನಂತರ ಸಂತೋಷ್‌ ಕುಮಾರ್‌ ಅವರ ಬ್ಯಾಂಕ್‌ ಖಾತೆ ಹಾಗೂ ಅದರಲ್ಲಿನ ಹಣದ ವಿವರವನ್ನು ಪಡೆದು ಆ ಹಣವನ್ನು ಆರ್‌ಬಿಐಯಿಂದ ಫ‌ಂಡ್‌ ವೆರಿಫೀಕೆಶನ್‌ ಮಾಡಲು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾಕ್ಕೆ ಹಣ ಜಮೆ ಮಾಡಲು ಹೇಳಿ CIVIL LINES BRANCH NAGPUR ಅಕೌಂಟ್‌ ನಂಬ್ರ 43280321955, ಐಎಫ್ಎಸ್‌ಸಿ – SBIN 0011519 ವನ್ನು ನೀಡಿದ್ದು, ಹಣದ ಬಗ್ಗೆ ಕ್ಲೀಯರ್‌ ಆಗುವವರೆಗೆ ನಿಮ್ಮನ್ನು ವರ್ಚುವಲ್‌ ಆರೆಸ್ಟ್‌ ಮಾಡುವುದಾಗಿ ತಿಳಿಸಿದ್ದಾರೆ. ಅದರಂತೆ ಸಂತೋಷ್‌ ಕುಮಾರ್‌ ಅವರು ಸೆ. 12ರಂದು 89,00,000 ರೂ. ಹಣವನ್ನು ವರ್ಗಾಯಿಸಿದ್ದಾರೆ. Telecom Regulatory Authority of India ಹಾಗೂ ಪೊಲೀಸ್‌ ಅಧಿಕಾರಿಯ ಹೆಸರು ಹೇಳಿ ವಂಚನೆ ಎಸಗಿದ್ದಾರೆ ಎಂದು ಸೆನ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಸಂತೋಷ್‌ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.