ಕಂಗೀಲು  ಅಧ್ಯಯನದಿಂದ ವಿಶೇಷಾನುಭವ: ಡಾ| ಕ್ಯಾಟಲಿನ್‌


Team Udayavani, Feb 16, 2017, 3:35 AM IST

15-LOC-1.jpg

ಉಡುಪಿ: ಭಾರತೀಯ ಸಂಸ್ಕೃತಿಯ ಅಧ್ಯಯನ ವಿಶೇಷ ಅನುಭವ ನೀಡಿದೆ. ಇಲ್ಲಿನ ಕಲೆ, ಸಂಸ್ಕೃತಿಯಿಂದ ನನ್ನಲ್ಲೂ ಅನೇಕ ರೀತಿಯ ಬದಲಾವಣೆಗಳನ್ನು ಕಂಡುಕೊಂಡಿದ್ದೇನೆ. ಇದೊಂದು ಐತಿಹಾಸಿಕ ಕ್ಷಣ. ಕಂಗಿಲು ನೃತ್ಯ ಒಂದು ವಿಶೇಷ ಕಲಾ
ಪ್ರಕಾರವಾಗಿದ್ದು, ಅದರ ಕುರಿತ ಸಂಶೋಧನೆ ಖುಷಿ ಕೊಟ್ಟಿದೆ ಎಂದು ಅರ್ನಾಲ್ಡ್‌ ಬಾಕೆ ಮರು 1938 ಮರು ಅಧ್ಯಯನ, ಅಮೆರಿಕದ ಯುಸಿಎಲ್‌ಎ ಎಥೊ ಮ್ಯೂಸಿಕಾಲಜಿ ಪ್ರೊಫೆಸರ್‌ ಡಾ| ಆಮಿ ಕ್ಯಾಟಲಿನ್‌ ಜೈರಾಜ್‌ ಬಾಯ್‌ ಹೇಳಿದರು.

ಅವರು ಸೋಮವಾರ ನಡೆದ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ ಉಡುಪಿ, ತುಳುಕೂಟ ಉಡುಪಿಯ ಸಂಯುಕ್ತ ಆಶ್ರಯದಲ್ಲಿ  ಬಡಗಬೆಟ್ಟು ಕೋ- ಆಪರೇಟಿವ್‌ ಬ್ಯಾಂಕಿನ ಜಗನ್ನಾಥ  ಸಭಾಭವನದಲ್ಲಿ ನಡೆದ ಜಾನಪದೀಯ ಕಂಗೀಲು ನೃತ್ಯದ ದಾಖಲೀಕರಣ ಕಾರ್ಯಕ್ರಮ ದಲ್ಲಿ  ಪ್ರಾಚ್ಯಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ತುಳು ಒಕ್ಕೂಟದ ಅಧ್ಯಕ್ಷ ಬಿ. ಜಯಕರ್‌ ಶೆಟ್ಟಿ ಇಂದ್ರಾಳಿ ಯುವ ಜನರಿಗೆ ನಮ್ಮ  ಕಲೆ, ಸಂಸ್ಕೃತಿಯನ್ನು ತಿಳಿಸಿಕೊಡುವ ಕೆಲಸ ಆಗಬೇಕಿದೆ. ಪ್ರಾಚ್ಯ ಸಂಚಯ ಸಂಶೋಧನಾ ಸಂಸ್ಥೆಯಿಂದ ಪುರಾತನ ಕಲೆಗಳ ಪುನರುಜ್ಜೀವನ ಆಗುತ್ತಿರುವುದು ಸಂತಸದ ವಿಚಾರ ಎಂದರು.

ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಸಂಸ್ಥಾಪಕ ನಿರ್ದೇಶಕ ಎಸ್‌.ಎ. ಕೃಷ್ಣಯ್ಯ ಅವರು ಅರ್ನಾಲ್ಡ್‌ ಬಾಕೆ ಮರು 1938 ಮರುಅಧ್ಯಯನ, ಕಂಗಿಲು ನೃತ್ಯದ ಬಗ್ಗೆ  ವಿವರಿಸಿದರು. ಭಾಷಾ ತಜ್ಞ ಡಾ| ಯು.ಪಿ. ಉಪಾಧ್ಯಾಯ, ಚಿತ್ರಕಲಾ ಮಂದಿರ ಕಲಾ ವಿದ್ಯಾಲಯದ ಸಿ. ನಿರಂಜನ್‌ ಉಪಸ್ಥಿತರಿದ್ದರು. ಪ್ರೊ| ವಿ.ಕೆ. ಯಾದವ್‌ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಂಗಿಲು ನೃತ್ಯ ಪ್ರದರ್ಶನ  ನಡೆಯಿತು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.