Vishwarpanam; ಶಾಲೆಗಳಲ್ಲೂ ಕಳರಿಪಯಟ್ಟು ಕಲಿಸುವಂತಾಗಲಿ: ಮೀನಾಕ್ಷಿ ಅಮ್ಮ ಸಲಹೆ

80ನೇ ವಯಸ್ಸಿನಲ್ಲೂ ಕತ್ತಿ, ಗುರಾಣಿ ಹಿಡಿದು ಗಮನ ಸೆಳೆದ ಹಿರಿಯ ಕಳರಿಯಟ್ಟು ಗುರು

Team Udayavani, Jul 14, 2024, 1:12 AM IST

1-a-keral

ಉಡುಪಿ: ಆತ್ಮರಕ್ಷಣೆಗಾಗಿ ಹೆಣ್ಮಕ್ಕಳು ಕಳರಿಪಯಟ್ಟು ಕಲಿಯ ಬೇಕು ಮತ್ತು ಸರಕಾರಗಳು ಶಾಲಾ ಕಾಲೇಜುಗಳಲ್ಲಿ ಇದನ್ನು ಕಲಿಸಬೇಕು ಎಂದು ಹಿರಿಯ ಕಳರಿಯಟ್ಟು ಗುರು ಪದ್ಮಶ್ರೀ ಮೀನಾಕ್ಷಿ ಅಮ್ಮ ಹೇಳಿದರು.

ಶ್ರೀ ಅದಮಾರು ಮಠ, ಶ್ರೀ ಕೃಷ್ಣ ಸೇವಾ ಬಳಗದಿಂದ ಶನಿವಾರ ಶ್ರೀ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಹಮ್ಮಿಕೊಂಡ ವಿಶ್ವಾರ್ಪಣಮ್‌ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.ಕಳರಿ ಕಲಿಯಲು ಹಿಂದೆ ವರ್ಷಗಳೇ ಬೇಕಿತ್ತು. ಈಗ ಮಕ್ಕಳು ಸುಲಭವಾಗಿ ಅಲ್ಪಾವಧಿಯಲ್ಲಿ ಕಲಿಯುತ್ತಿದ್ದು, ಇದು ಉತ್ತಮ ಆರೋಗ್ಯಕ್ಕೆ ಪೂರಕಎಂದರು.

ಶ್ರೀ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಆತ್ಮರಕ್ಷಣೆಗಾಗಿ ಇಂತಹ ಸಾಹಸ ಚಟುವಟಿಕೆಗಳನ್ನು ಕಲಿಸಬೇಕು. ಭಾರತೀಯ ಭವ್ಯ ಪರಂಪರೆಯ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಎಂದು ಆಶಿಸಿದರು.

ಶ್ರೀ ವಜ್ರದೇಹಿ ಮಠಾಧೀಶರಾದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಯಶಪಾಲ್‌ ಸುವರ್ಣ, ಉದ್ಯಮಿ ಪಿ. ರಾಮದಾಸ ಮಡ್ಮಣ್ಣಾಯ ಉಪಸ್ಥಿತ ರಿದ್ದರು. ವಾಗ್ಮಿ ಶ್ರೀಕಾಂತ್‌ ಶೆಟ್ಟಿ ಅವರು ತೌಳವರ ಸಮರ ಪರಂಪರೆ, ಕಳರಿಪಯಟ್ಟು, ತುಳುನಾಡು, ಕೇರಳ ಹಾಗೂ ಗರೋಡಿ ನಡುವಿನ ಸಂಬಂ ಧವನ್ನು ವಿವರಿಸಿದರು.

ಪ್ರಾತ್ಯಕ್ಷಿಕೆ: ದಿನೇಶನ್‌ ಕಣ್ಣೂರು ನೇತೃತ್ವದಲ್ಲಿ ಕಳರಿಪಯಟ್ಟು ಪ್ರದರ್ಶನಗೊಂಡಿತು. ಮೀನಾಕ್ಷಿ ಅಮ್ಮನವರು 80ನೇ ವಯಸ್ಸಿನಲ್ಲೂ ಕತ್ತಿ, ಗುರಾಣಿ ಹಿಡಿದು ಗಮನ ಸೆಳೆದರು. ಶ್ರೀ ಕೃಷ್ಣ ಸೇವಾ ಬಳಗದ ಸಂಚಾಲಕ ರಾದ ಗೋವಿಂದರಾಜ್‌ ಸ್ವಾಗತಿಸಿ, ಗಣೇಶ್‌ ಹೆಬ್ಟಾರ್‌ ವಂದಿಸಿದರು. ಪ್ರಾಧ್ಯಾಪಕ ರಾಘವೇಂದ್ರ ರಾವ್‌ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.