Government; ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ


Team Udayavani, Oct 10, 2024, 1:07 AM IST

ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

ಉಡುಪಿ: ಸುಮಾರು 163 ಕೋ.ರೂ. ವೆಚ್ಚಮಾಡಿ ಸಿದ್ಧಪಡಿಸಿರುವ ವರದಿಯನ್ನು ಸರಕಾರ ಅನುಷ್ಠಾನಗೊಳಿಸಲು ಸಚಿವ ಸಂಪುಟದ ಮುಂದಿಡಲು ನಿರ್ಧರಿಸಿರುವುದು ಖುಷಿಯ ಸಂಗತಿ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಕಾಂಗ್ರೆಸ್‌ ಭವನದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಯೋಗದ ಅಧ್ಯಕ್ಷ ಅವಧಿ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಹಸ್ತಾಂತರ ಮಾಡಿದ್ದೇವೆ. ವರದಿ ಬಹಿರಂಗ ಪಡಿಸುವಂತೆ ಒತ್ತಡ ಹೇರುತ್ತಿದ್ದೇವೆ. ಇತ್ತೀಚಿಗೆ ಮುಖ್ಯಮಂತ್ರಿಯವರು ಕರೆದ ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದೆ. ಕಾಂತರಾಜ್‌ ಅವರ ಅವಧಿಯಲ್ಲಿ ನೀಡಿದ್ದ ವರದಿಯನ್ನು ಸರಕಾರಗಳು ಒಪ್ಪಿಲ್ಲ. ನಮ್ಮ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದ್ದು, ಫೆ.18ರಂದು ಸಚಿವ ಸಂಪುಟದ ಮುಂದೆ ಇರಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಇದಕ್ಕಿಂತ ಖುಷಿಯ ವಿಷಯ ಬೇರೆ ಇಲ್ಲ ಎಂದರು.

ಇದೊಂದು ಶಾಶ್ವತ ದಾಖಲೆಯಾಗಿ ಉಳಿಯಲಿದೆ. ಸರಕಾರ ಹೇಗೆ ನಿರ್ಧಾರ ತೆಗೆದುಕೊಳ್ಳುವುದು ಗೊತ್ತಿಲ್ಲ. ಮುಂದೆ ಕ್ಯಾಬಿನೆಟ್‌ ಸಬ್‌ ಕಮಿಟಿ ಮೂಲಕ ಚರ್ಚೆಗೆ ಕೊಡಬಹುದು. ವರದಿ ಓದದೇ ಯಾರೂ ವಿರೋಧ ಮಾಡಬಾರದು. ಕಾಂತರಾಜ್‌ ಅವರ ವರದಿಗೆ ನಾವು ಅಂತಿಮ ರೂಪ ನೀಡಿದ್ದೇವೆ. ಒಮ್ಮೆ ವರದಿ ನೋಡಿ ಬದಲಾವಣೆ ಇದ್ದರೆ ಸೂಚಿಸಬಹುದು. ವರದಿಯನ್ನು ಪೂರ್ಣವಾಗಿ ಓದಿದ ಮೇಲೆ ಯಾರೂ ವಿರೋಧಿಸುವ ಸಾಧ್ಯತೆ ಇಲ್ಲ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಎದೆನೋವು; ಅಕೌಂಟೆಂಟ್‌ ಸಾವು

Udupi: ಎದೆನೋವು; ಅಕೌಂಟೆಂಟ್‌ ಸಾವು

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.