ಕಾಲೇಜು ಆಕಾಂಕ್ಷಿಗಳ ಪ್ರಶ್ನೆಗಳಿಗೆ ಪರಿಣತರ ಉತ್ತರ

ಎಸೆಸೆಲ್ಸಿ ಅನಂತರ ಎಷ್ಟೆಲ್ಲ ಅವಕಾಶ? ಉದಯವಾಣಿ ಮಾಹಿತಿ ಕಾರ್ಯಕ್ರಮ

Team Udayavani, May 16, 2022, 10:40 PM IST

ಎಸೆಸೆಲ್ಸಿ ಅನಂತರ ಮುಂದೇನು? ವಿದ್ಯಾರ್ಥಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ಕಾರ್ಯಕ್ರಮ

ಉಡುಪಿ: ಎಸೆಸೆಲ್ಸಿ ಅನಂತರ ಪಿಯುಸಿಯಲ್ಲಿ ಯಾವ ವಿಭಾಗ ಸೇರಬೇಕು, ಐಟಿಐ, ಡಿಪ್ಲೊಮಾ ಸೇರಿದರೆ ಹೇಗೆ ಎಂಬಿತ್ಯಾದಿ ಹಲವು ಗೊಂದಲ, ಜಿಜ್ಞಾಸೆಗೆ ಉದಯವಾಣಿ ಸೋಮವಾರ ನಡೆಸಿದ “ಎಸೆಸೆಲ್ಸಿ ಅನಂತರ ಮುಂದೇನು’ ಕಾರ್ಯಕ್ರಮದಲ್ಲಿ ಸ್ಪಷ್ಟ ಉತ್ತರ ಸಿಕ್ಕಿತು.

ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ “ಉದಯವಾಣಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಜಗದೀಶ್‌, ಮಣಿಪಾಲ ಎಂಐಟಿ ಪ್ರಾಧ್ಯಾಪಕ ಪ್ರೊ| ಬಾಲಕೃಷ್ಣ ಮಧ್ದೋಡಿ ಮತ್ತು ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್‌ ಮಾಹಿತಿ ಗಳನ್ನು ನೀಡಿದರು.

ಜಿಲ್ಲೆಯ ವಿವಿಧೆಡೆಯ ವಿದ್ಯಾರ್ಥಿಗಳು ತಮ್ಮ ಪಾಲಕ, ಪೋಷಕರ ಜತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎಸೆಸೆಲ್ಸಿ ಅನಂತರ ಪಿಯುಸಿಯ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ ತೆಗೆದುಕೊಳ್ಳುವ ವಿದ್ಯಾರ್ಥಿ ಗಳಿಗೆ ಪದವಿ, ಉನ್ನತ ಶಿಕ್ಷಣದ ಜತೆಗೆ ಉದ್ಯೋಗಾವ ಕಾಶಗಳು, ಕೋರ್ಸ್‌ ಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನಿಲುವು, ಹೆತ್ತವರ ಪ್ರೋತ್ಸಾಹ, ರಾ. ಶಿಕ್ಷಣ ನೀತಿಯ ಅನುಕೂಲಗಳು, ಐಟಿಐ, ಡಿಪ್ಲೊಮಾ ಕೋರ್ಸ್‌ನಲ್ಲಿ ಆಗಿರುವ ಬದಲಾವಣೆ ಇತ್ಯಾದಿ ಮಾಹಿತಿ ನೀಡಿದರು.

ಮೇ 17  ರಂದು ಮಂಗಳೂರಿನಲ್ಲಿ ವಿಶೇಷ ಉಚಿತ ಕಾರ್ಯಕ್ರಮ
ಮಂಗಳೂರು: “ಎಸೆಸೆಲ್ಸಿ ಬಳಿಕ ಎಷ್ಟೆಲ್ಲ ಅವಕಾಶ’ ಎಂಬ ವಿಶೇಷ ಕಾರ್ಯಕ್ರಮವನ್ನು ಉದಯವಾಣಿ ಆಯೋಜಿಸುತ್ತಿದೆ. ಮಂಗಳೂರಿನಲ್ಲಿ  ಮೇ 17(ಮಂಗಳವಾರ)ರಂದು ಉರ್ವ ಕೆನರಾ ಶಾಲೆಯ ಮಿಜಾರು ಗೋವಿಂದ ಪೈ ಸಭಾಂಗಣದಲ್ಲಿ ಸಂಜೆ 3ರಿಂದ 5ರ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ಪ್ರಾಂಶುಪಾಲ ಪ್ರೊ| ಕುರಿಯನ್‌, ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಡಾ| ಅನಂತ ಪ್ರಭು,  ಮೂಲ್ಕಿ ಸ.ಪ.ಪೂ.ಕಾಲೇಜಿನ ಪ್ರಾಂಶುಪಾಲ ಡಾ| ಬೆಳ್ಳೆ ವಾಸುದೇವ ಅವರು ಭಾಗವಹಿಸಲಿರುವರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿಲ್ಲ, ಎಸೆಸೆಲ್ಸಿ ಫ‌ಲಿತಾಂಶ ನಿರೀಕ್ಷಿಸುತ್ತಿರುವವರು, ಹೈಸ್ಕೂಲ್‌ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಇದರಲ್ಲಿ ಭಾಗವಹಿಸಬಹುದು. ಮಾಹಿತಿಗೆ ಮೊಬೈಲ್‌ ಸಂಖ್ಯೆ 9900567000 ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.