Sirsi ಜೈನ ಮಠದಲ್ಲಿ ಅಮ್ಮನಿಗೆ 108 ಬಗೆ ನೈವೇದ್ಯ!


Team Udayavani, Aug 8, 2024, 4:41 PM IST

Sirsi ಜೈನ ಮಠದಲ್ಲಿ ಅಮ್ಮನಿಗೆ 108 ಬಗೆ ನೈವೇದ್ಯ!

ಶಿರಸಿ: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಸ್ವಾದಿ‌ ಜೈನ ಮಠದಲ್ಲಿ ಮಠದ ಪಟ್ಟದ ಮಹಾಮಾತೆಯಾದ ಕೂಷ್ಮಾಂಡಿನಿ‌ ದೇವಿಗೆ 108 ಬಗೆಯ ವಿಶೇಷ ನೈವೇದ್ಯ‌ ಸಲ್ಲಿಸಿ ಪೂಜಿಸುವ ಕಾರ್ಯ ನಡೆಯಿತು.

ಸ್ವಾದಿ ದಿಗಂಬರ ಜೈನ ಮಠಾಧೀಶ ಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಅಮ್ಮನವರಿಗೆ ವಿಶೇಷ ಅಭಿಷೇಕ ಪೂಜಾ ಆರಾಧಾನೆ, ಅಷ್ಟಾವಧಾನ, ಷೋಡ ಶೋಪಚಾರ ಕುಂಕುಮಾರ್ಚನೆ ಸಹಿತ ಪೂಜೆ ನಡೆದವು. ಇದೂ ಅಲ್ಲದೇ, ಅಮ್ಮನವರಿಗೆ ಹೋಳಿಗೆ, ಲಾಡು, ಕರ್ಜಿಕಾಯಿ, ಚಕ್ಕುಲಿ, ಬರ್ಫಿ, ಜಾಮೂನು, ಪಾಯಸ ಇನ್ನೂ ಮುಂತಾದ ವಿಶೇಷ 108 ನೈವೇದ್ಯ ಸಮರ್ಪಣಾ ಪೂಜೆಗಳು ನಡೆದವು.

ಈ ವೇಳೆ ಸೇವಾಕರ್ತರಾದ ಬಿ.ಟಿ.ಕಸ್ತೂರಿ, ಸಾವಿತ್ರಿ ಗೋಕಾಕ ಹಾಗೂ ಸೋಂದಾ ಧರ್ಮದೇವಿ‌ ಮಹಿಳಾ ಸಮಾಜದ ಪ್ರಮುಖರಿದ್ದರು.

 

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.