ಕಲ್ಯಾಣ ಚಾಲುಕ್ಯರ 2 ತಾಮ್ರ ಶಾಸನ ಪತ್ತೆ


Team Udayavani, Jan 16, 2021, 6:37 PM IST

SHASANA

ಅಂಕೋಲಾ: ಇಲ್ಲಿನ ಕುಂಬಾರಕೇರಿ ಪುರಾತನ ಕದಂಬೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಎರಡು ತಾಮ್ರ ಶಾಸನಗಳು ಪತ್ತೆಯಾಗಿವೆ. ದೇವಾಲಯದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಮಣ್ಣು ಅಗೆಯುವಾಗ ದೊರಕಿದ ಶಾಸನಗಳನ್ನು ಸಮಿತಿ ಅಧ್ಯಕ್ಷ ವಿಠಲರಾವ್‌ ವೆರ್ಣೇಕರ್‌ ಸ್ವತ್ಛಗೊಳಿಸಿ ಶಾಸನಗಳ ಕುರಿತುಅಧ್ಯಯನ ನಡೆಸುತ್ತಿರುವ ಶ್ಯಾಮಸುಂದರ ಗೌಡರ ಗಮನಕ್ಕೆ ತಂದಾಗ, ಇವು ಕಲ್ಯಾಣ ಚಾಲುಕ್ಯರ ಕಾಲದ ಶಾಸನಗಳಾಗಿದ್ದು, ಕ್ರಿಸ್ತಶಕೆ 975ರಲ್ಲಿ ಬರೆಯಲ್ಪಟ್ಟಿದ್ದು ಇಂದಿಗೆ 1046 ವರ್ಷಗಳ ಹಿಂದಿನದ್ದು ಎಂದರು.

ಶಾಸನದಲ್ಲೇನಿದೆ?: ದೊರಕಿದ ಶಾಸನ ಒಂದರಲ್ಲಿ ಕಲ್ಯಾಣ ಚಾಲುಕ್ಯರ ಎರಡನೇ ತೈಲಪರ ಕುರಿತು ಉಲ್ಲೇಖವಿದ್ದು, ಶಾಲಿವಾಹನ ಶಕೆ 897, ಭಾದ್ರಪದ ಮಾಸ, ಆದಿತ್ಯವಾರ, ಅಮಾವಾಸ್ಯೆ ಎಂದು ಬರೆಯಲಾಗಿದ್ದ  ಇದರ ಮುಂದುವರಿದ ಭಾಗದ ತಾಮ್ರ ಶಾಸನ ಬೇರೆ ತಾಮ್ರಪತ್ರದಲ್ಲಿ ಬರೆದಿದ್ದು ಅದು ಪತ್ತೆಯಾಗಬೇಕಿದೆ. ಇಲ್ಲಿ ದೊರೆತ ಇನ್ನೊಂದು ತಾಮ್ರಶಾಸನ ಭಿನ್ನವಾಗಿದ್ದು ಅದರಲ್ಲಿ ಬರೆದಿರುವುದು ಸ್ಪಷ್ಟವಾಗಿ ಕಾಣುತ್ತಿಲ್ಲ. ಆದ್ದರಿಂದ ಅದನ್ನು ಸ್ವತ್ಛಗೊಳಿಸಿ ಓದುವುದಾಗಿ ಅವರು ಹೇಳಿದ್ದಾರೆ.

ಕದಂಬೇಶ್ವರಕ್ಕೆ ಚಾಲುಕ್ಯರ ಕೊಡುಗೆ: ಕ್ರಿಸ್ತಶಕೆ 973ರಲ್ಲಿ ಕಲ್ಯಾಣ ಚಾಲುಕ್ಯರ ಆಳ್ವಿಕೆ ಆರಂಭವಾಗಿದ್ದು 1190ರವರೆಗೆ ಮುಂದುವರಿದಿದೆ. ಇದರ ಸಂಸ್ಥಾಪಕ ದೊರೆ ಎರಡನೇ ತೈಲಪ ಕ್ರಿ.ಶ 997ರವರೆಗೆ ಆಳ್ವಿಕೆ ನಡೆಸಿದ ಎಂದು ಇತಿಹಾಸದ ಅಧ್ಯಯನದಿಂದ ತಿಳಿದು ಬರುತ್ತದೆ. ಕದಂಬರಿಂದ ನಿರ್ಮಾಣವಾದ ಕದಂಬೇಶ್ವರ ದೇವಾಲಯವನ್ನು ಕಲ್ಯಾಣ ಚಾಲುಕ್ಯರು ತಮ್ಮ ಶೈಲಿಯಲ್ಲಿ ಅಭಿವೃದ್ಧಿಗೊಳಿಸಿದ್ದರು ಎನ್ನುವುದಕ್ಕೆ ಅವರ ಆಳ್ವಿಕೆಯ ಆರಂಭದ ತಾಮ್ರ ಶಾಸನ ಆಧಾರವಾಗಲಿದೆ.

ಇದನ್ನೂ ಓದಿ:ಪೇಜಾವರ ಶ್ರೀ ಆರಾಧನೋತ್ಸವ

ಕದಂಬೇಶ್ವರ ದೇವಾಲಯದ ಸುತ್ತಮುತ್ತಲಿನ ಪ್ರದೇಶ ಐತಿಹಾಸಿಕವಾಗಿ ಅಧ್ಯಯನ ಯೋಗ್ಯವಾಗಿದ್ದು, ಈ ಭಾಗದಲ್ಲಿ ಹಲವು ಶಿಲಾಶಾಸನಗಳಿವೆ. ಪ್ರಥಮವಾಗಿ ಕಲ್ಯಾಣ ಚಾಲುಕ್ಯರ ಕಾಲದ ತಾಮ್ರಶಾಸನ ಪತ್ತೆಯಾಗಿದೆ.

ಶ್ಯಾಮಸುಂದರ ಗೌಡ, ಶಾಸನ ಸಂಶೋಧಕರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.