![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 24, 2022, 1:18 PM IST
ಶಿರಸಿ: ಪ್ರಸಕ್ತ ಸಾಲಿನ ತೋಟಗಾರಿಕಾ ಯಾಂತ್ರೀಕರಣ ಯೋಜನೆಯಡಿಯಲ್ಲಿ ಜಿಲ್ಲೆಗೆ 550 ಲಕ್ಷ ರೂಪಾಯಿಗಳನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಡುಗಡೆಗೊಳಿಸಿದ್ದಾರೆ.
ಹಿಂದಿನ ಅಧಿವೇಶನದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಲೆನಾಡಿನ ಅಡಿಕೆ ಕೊಯ್ಲಿನ ಕೂಲಿ ಸಮಸ್ಯೆ ಬಗ್ಗೆ ಹಾಗೂ ಅದಕ್ಕೆ ಪರಿಹಾರವಾಗಿ ಪೈಬರ ದೋಟಿಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುವ ಬಗ್ಗೆ ಸರಕಾರಕ್ಕೆ ಸೂಚನೆ ನೀಡಿದ ಹಿನ್ನಲೆಯಲ್ಲಿ ತೋಟಗಾರಿಕಾ ಸಚಿವರು ಪೈಬರ ದೋಟಿಯ ಖರೀದಿಯ ಮೇಲೆ ಸರಕಾರವು ಶೇ. 40 ಜನರಲ್, ಎಸ್.ಸಿ ಎಸ್.ಟಿ ಹಾಗೂ ಮಹಿಳೆಯರಿಗೆ ಶೇ. 50 ಸಬ್ಸಿಡಿ ಘೋಷಿಸಿದ್ದರು
ರೈತರು ಯಂತ್ರೀಕರಣದ ಕಡೆಗೆ ಹೆಚ್ಚಿನ ಒಲವು ತೋರುವುದರ ಜೊತೆಗೆ ಆರ್ಥಿಕ ಉಳಿತಾಯವು ಆಗಲಿದೆ. ಈಗಾಗಲೇ ರೈತರು ಪೈಬರ ದೋಟಿಯ ಪ್ರಯೋಗವನ್ನು ಮಾಡುತ್ತಿದ್ದು, ಸರಕಾರವು ಸಬ್ಸಿಡಿ ಘೋಷಿಸಿರುವುದರಿಂದ ಹೆಚ್ಚಿನ ರೈತರಿಗೆ ಇದರಿಂದ ಪ್ರಯೋಜನವಾಗಲಿದೆ ಎಂದೂ ಸ್ಪೀಕರ್ ಆಪ್ತ ಕಾರ್ಯದರ್ಶಿ ಸುಬ್ರಾಯ ಹೆಗಡೆ ಹಲಸಿನಳ್ಳಿ ತಿಳಿಸಿದ್ದಾರೆ.
ರೈತರ ಹಿತದೃಷ್ಠಿಯಿಂದ ಕೈಗೊಂಡಿರುವ ಈ ನಿರ್ಣಯ ಅತ್ಯಂತ ಸೂಕ್ತವಾಗಿದ್ದು, ಸರಕಾರ ಹಾಗೂ ತೋಟಗಾರಿಕಾ ಸಚಿವರಿಗೆ ರೈತರ ಪರವಾಗಿ ಅಭಿನಂದನೆಯನ್ನು ಸ್ಪೀಕರ್ ಕಾಗೇರಿ ಅವರು ಸಲ್ಲಿಸಿದ್ದಾರೆ ಎಂದೂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.