![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 11, 2022, 8:47 PM IST
ಶಿರಸಿ: ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ಬೇಟೆ ಮಾಡಿದ ಘಟನೆ ಶಿರಸಿಯ ಯಾಣ ಕ್ರಾಸ್ ಬಳಿ ನಡೆದಿದೆ.ಸುಮಾರು ಒಂದು ಗಂಟೆಗೂ ಅಧಿಕ ಕಾಲ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಉಡವನ್ನು ನುಂಗಲು ಯತ್ನಿಸಿ ವಿಫಲಾಗಿದೆ.
ಉಡದ ಗಾತ್ರವೂ ದೊಡ್ಡದಾದ್ದರಿಂದ ಹಾಗೂ ಕಲ್ಲು ಬಂಡೆಗೆ ಉಡದ ಬಾಲ ಸಿಲುಕಿದ್ದರಿಂದ ಕಾಳಿಂಗ ಸರ್ಪಕ್ಕೆ ನುಂಗಲಾಗದೇ ಅರ್ಧ ನುಂಗಿ ವಾಪಸ್ ಹೊರಹಾಕಿದೆ. ಕಾಳಿಂಗ ಸರ್ಪದ ಬೇಟೆಯಿಂದ ಉಡವೂ ಸಾವನ್ನಪ್ಪಿದೆ.
ಬೈಕ್ ಸವಾರನಾದ ಸ್ಥಳೀಯ ಅನಂತಮೂರ್ತಿ ಮತ್ತಿಘಟ್ಟ ಎನ್ನುವವರಿಗೆ ಈ ಉಡವನ್ನು ನುಂಗುತ್ತಿರುವ ಕಾಳಿಂಗ ಸರ್ಪ ಕಣ್ಣಿಗೆ ಬಿದ್ದಿದ್ದು ಅವರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.