ಆರೋಗ್ಯ ತಪಾಸಣೆ ನಂತರವೇ ಪ್ರವೇಶ


Team Udayavani, Mar 25, 2020, 4:47 PM IST

uk-tdy-1

ಮುಂಡಗೋಡ: ಬೆಂಗಳೂರಿನಿಂದ ಮರಳಿ ಬಂದವರನ್ನು ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಊರಿಗೆ ಬರುವಂತೆ ನೂರಾರು ಜನರನ್ನು ಮರಳಿ ಕಳುಹಿಸಿದ ಘಟನೆ ತಾಲೂಕಿನ ಮೈನಳ್ಳಿ ಭಾಗದಲ್ಲಿ ಮಂಗಳವಾರ ಜರುಗಿದೆ.

ತಾಲೂಕಿನ ವಿವಿಧ ಗ್ರಾಮಗಳಿಂದ ಕೆಲಸ ಅರಸಿ ಸಾವಿರಾರು ಜನರು ಬೆಂಗಳೂರಿಗೆ ಹೋಗಿದ್ದು ಇದೀಗ ಕೋವಿಡ್ 19 ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾ.31ರ ವರೆಗೆ ಕರ್ನಾಟಕ ಲಾಕ್‌ ಡೌನ್‌ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರನಿಂದ ಬಹುತೇಕರು ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ.

ತಾಲೂಕಿನ ಮೈನಳ್ಳಿ ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ 100ಕ್ಕೂ ಹೆಚ್ಚು ಜನರು ಆಗಮಿಸಿದ್ದು, ಕೂಡಲೇ ಗ್ರಾಮಸ್ಥರು ಎಲ್ಲರು ಸರಕಾರಿ ಆಸ್ಪತ್ರೆಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಗ್ರಾಮದೊಳಗೆ ಬರುವಂತೆ ತಿಳಿಸಿ ಎಲ್ಲರನ್ನು ಮರಳಿ ಕಳುಹಿಸಿದರು. ಎಲ್ಲರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ವರದಿ ನೀಡಿದ ನಂತರ ಗ್ರಾಮದಲ್ಲಿ ಸೇರಿಸಿಕೋಳ್ಳಲಾಗಿದೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.