ಈಕೆಯದ್ದು ನಿಜವಾದ ಸ್ವಚ್ಛ ಭಾರತ..; ಅಂಕೋಲಾ ಮಹಿಳೆಯ ಕೆಲಸಕ್ಕೆ ಆನಂದ್ ಮಹೀಂದ್ರಾ ಮೆಚ್ಚುಗೆ


Team Udayavani, Apr 11, 2023, 12:02 PM IST

ಈಕೆಯದ್ದು ನಿಜವಾದ ಸ್ವಚ್ಛ ಭಾರತ..; ಅಂಕೋಲಾ ಮಹಿಳೆಯ ಕೆಲಸಕ್ಕೆ ಆನಂದ್ ಮಹೀಂದ್ರಾ ಮೆಚ್ಚುಗೆ

ಅಂಕೋಲಾ: ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಸದಾ ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರಿತಿಸುವ ಮನೋಭಾವ ಹೊಂದಿರುವವರು. ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಂಡ ವಿಶಿಷ್ಟ ಜನರನ್ನು ಗುರುತಿಸುವ ಆನಂದ್ ಮಹೀಂದ್ರಾ ಅವರು ಆ ಜನರನ್ನು ಲೋಕಕ್ಕೆ ಪರಿಚಯ ಮಾಡಿಕೊಡುತ್ತಾರೆ. ಈಗ ಕರ್ನಾಟಕದ ಅಂಕೋಲಾ ಮಹಿಳೆಯ ಬಗ್ಗೆ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷ ಆನಂದ್ ಮಹೀಂದ್ರಾ ಗಮನ ಸೆಳೆದಿದ್ದಾರೆ.

ಆದರ್ಶ್ ಹೆಗ್ಡೆ ಎಂಬ ಟ್ವಿಟರ್ ಬಳಕೆದಾರರೊಬ್ಬರು ಅಂಕೋಲಾ ಬಸ್ ನಿಲ್ದಾಣದಲ್ಲಿನ ಓರ್ವ ಮಹಿಳೆಯ ಸ್ವಚ್ಛ ಭಾರತ ಕಾಯಕದ ವಿಡಿಯೊವೊಂದನ್ನು ಹಂಚಿಕೊಂಡಿದ್ದರು. ಜೊತಗೆ, “ಈ ಮಹಿಳೆ ಹಣ್ಣು ಮಾರಾಟಗಾರ್ತಿ ಮತ್ತು ಅವರು ಕರ್ನಾಟಕದ ಅಂಕೋಲಾ ಬಸ್ ನಿಲ್ದಾಣದಲ್ಲಿ ಎಲೆಗಳಲ್ಲಿ ಸುತ್ತಿ ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಕೆಲವರು ಹಣ್ಣು ತಿಂದು ಮುಗಿಸಿದ ನಂತರ ಬಸ್ಸಿನ ಕಿಟಕಿಯಿಂದ ಎಲೆಗಳನ್ನು ಎಸೆಯುತ್ತಾರೆ. ಆದರೆ ಈ ಮಹಿಳೆ ಅಲ್ಲಿಗೆ ಹೋಗಿ ಎಲೆಗಳನ್ನು ತೆಗೆದುಕೊಂಡು ಕಸದ ಬುಟ್ಟಿಗೆ ಹಾಕುತ್ತಾರೆ. ಇದು ಅವರ ಕೆಲಸವಲ್ಲ ಆದರೂ ಅವರು ಅದನ್ನು ಮಾಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

ಈ ಟ್ವೀಟ್ ಗಮನಿಸಿದ ಆನಂದ್ ಮಹೀಂದ್ರಾ ಅವರು ಈ ವಿಡಿಯೋ ಶೇರ್ ಮಾಡಿ, “ಇವರು ಭಾರತ ಸ್ವಚ್ಛ ಮಾಡುವ ನಿಜವಾದ, ಶಾಂತ ಹೀರೋಗಳು. ಆಕೆಯ ಪ್ರಯತ್ನಗಳು ಜನರ ಗಮನಕ್ಕೆ ಬಂದಿದೆ ಮತ್ತು ಮೆಚ್ಚುಗೆ ಪಡೆದಿವೆ ಎಂದು ಅವರು ತಿಳಿದು ಕೊಳ್ಳಬೇಕೆಂದು ನಾನು ನಿಜವಾಗಿಯೂ ಬಯಸುತ್ತೇನೆ. ನೀವು ಆ ಪ್ರದೇಶದಲ್ಲಿ ವಾಸಿಸುವ ಯಾರನ್ನಾದರೂ ಕಂಡುಕೊಂಡರೆ ಮತ್ತು ಅವಳನ್ನು ಸಂಪರ್ಕಿಸಬಹುದೇ?” ಎಂದು ಕೇಳಿಕೊಂಡಿದ್ದಾರೆ.

ಉದಯವಾಣಿ ಅವರನ್ನು ಸಂಪರ್ಕಿಸಿ ಮಾತನಾಡಿಸಿದೆ. ಇವರ ಹೆಸರು ಮೋಹಿನಿ ಕೃಷ್ಣ ಗೌಡ. ಅಂಕೋಲದ 15 ಕಿಮೀ ದೂರದ ತೆಂಕನಾಡು ಬೆಳಸೆಯವರು. ಪ್ರತಿ ದಿನ ಬೆಳಗ್ಗೆ ಬೆಳಸೆಯಿಂದ ಕಾಡಿನ ಹಣ್ಣುಗಳನ್ನು ಹೆಕ್ಕಿ ಮಧ್ಯಾಹ್ನದ ವೇಳೆ ಅಂಕೋಲಾದ ಬಸ್ ಸ್ಟ್ಯಾಂಡ್ ನಲ್ಲಿ ಮಾರುತ್ತಾರೆ.

ಈ ಶುಚಿತ್ವದ ಬಗ್ಗೆ ಮಾತನಾಡುವ ಅವರು, ನಾವು ಇವತ್ತು ಕಸ ಹೆಕ್ಕಿ ಶುಚಿಗೊಳಿಸಿದರೆ ನಾವು ನಾಳೆಯೂ ಇಲ್ಲಿ ಮಾರಾಟ ಮಾಡಲು ಅವಕಾಶ ಸಿಗುತ್ತದೆ. ನಮ್ಮ ಕೆಲಸದ ಜಾಗವನ್ನು ನಾವೇ ಶುಚಿಯಾಗಿ ಇರಿಸಬೇಕಲ್ಲವೇ ಎನ್ನುತ್ತಾರೆ.

ಸೀಸನ್ ನ ಎರಡು ತಿಂಗಳು ಮಾತ್ರ ಕಾಡು ಹಣ್ಣನ್ನು ತಂದು ಮಾರಾಟ ಮಾಡುವ ಮೋಹಿನಿ ಅವರು, ಬೇರೆ ದಿನದಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅಂದಹಾಗೆ ಮೋಹಿನಿ ಅವರು ಜನಪದ ಹಾಡುಗಾರ್ತಿ ಕೂಡಾ.

 

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.