Dandeli: ಕೇಂದ್ರದಲ್ಲಿ ಮೂರನೇ ಬಾರಿಗೆ ಮೋದಿ ಸರಕಾರ: ಸಂಸದ ಅನಂತಕುಮಾರ್ ಹೆಗಡೆ


Team Udayavani, Jan 16, 2024, 4:30 PM IST

Dandeli: ಕೇಂದ್ರದಲ್ಲಿ ಮೂರನೇ ಬಾರಿಗೆ ಮೋದಿ ಸರಕಾರ: ಸಂಸದ ಅನಂತಕುಮಾರ್ ಹೆಗಡೆ

ದಾಂಡೇಲಿ: ಇಡೀ ದೇಶವೆ ಲೋಕಸಭಾ ಚುನಾವಣೆಗೆ ಕಾಯುತ್ತಿದೆ. ಮೂರನೇ ಬಾರಿಗೆ ನರೇಂದ್ರ‌ ಮೋದಿಯವರನ್ನು ಈ ದೇಶದ ಪ್ರಧಾನಿ‌ಯನ್ನಾಗಿ ಮಾಡುವ‌ ಮೂಲಕ‌ ಮೋದಿ ನೇತೃತ್ವದಲ್ಲಿ ಭಾರತ ಸರಕಾರವಲ್ಲ, ಇಡೀ ವಿಶ್ವ ಸರಕಾರ ಮಾಡುವ ಉದ್ದೇಶ ದೇಶವಾಸಿಗಳಾದ್ದು ಮಾತ್ರವಲ್ಲ, ವಿಶ್ವದ ಎಲ್ಲಾ ದೇಶಗಳ ಆಶಯವಾಗಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.

ನನ್ನ ಮೇಲೆ ಪ್ರಕರಣವನ್ನು ದಾಖಲಿಸಿ, ನನ್ನನ್ನು‌ ಮತ್ತೇ ಹೋರಾಟದ ಮುನ್ನಲೆಗೆ ಬರುವಂತೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೃತಜ್ಞತೆಗಳು. ಅಯೋಧ್ಯೆಯ ರಾಮ ಮಂದಿರವನ್ನು ಯಾರೋ ಗುತ್ತಿಗೆದಾರರು ಕಟ್ಟಿದ್ದಲ್ಲ ಅದು ಹಿಂದೂ ಸಮಾಜದ ಭಾವನೆಗಳಿಂದ ಹಾಗೂ ಜಾಗೃತ ಹಿಂದೂ‌ಸಮಾಜ ಕಟ್ಟಿರುವಂತಹ ದೇವಸ್ಥಾನ. ಮಹಮ್ಮದ್ ಘಜ್ನಿಯಿಂದ ಶುರುವಾದ ದಂಡಯಾತ್ರೆ ಅಂದಿನಿಂದ ಹಿಂದೂ ಧರ್ಮದವರ ಮೇಲೆ ನಡೆದ ಅತ್ಯಾಚಾರ ಅನ್ಯಾಯವನ್ನು ಅನುಭವಿಸಿದ್ದ ಹಿಂದೂ ಸಮಾಜ ಅದನ್ನೆಲ್ಲವನ್ನು ಮೀರಿ ಇಂದು ತಲೆ ಎತ್ತಿ ನಿಂತಿದೆ. ನಮ್ಮ ಹೋರಾಟಕ್ಕೆ ಇಂದು ಜಯವಾಗಿದ್ದು, ಇದು ಮೊದಲ ಜಯ ಎಂದು ಅನಂತಕುಮಾರ್ ಹೆಗಡೆ ಹೇಳಿದರು.

ಅವರು ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡುತ್ತಾ,ಚ ಹಿಂದೂ ಸಮಾಜ ಜಾತ್ಯಾತಿತತೆಯಿಂದ ಒಡೆದ ತುತ್ತೂರಿಯ ಧ್ವನಿಯಲ್ಲ, ಇದು ಹಿಂದೂ ಸಮಾಜದ ಜಾಗೃತ ರಣಕಹಳೆ. ಮೂರನೆ ಬಾರಿಯು ಮೋದಿ ಸರ್ಕಾರ ಬರುತ್ತದೆ. ಚುನಾವಣೆಯಲ್ಲಿ ಈ ಬಾರಿಯ ಗೆಲುವು ಮುಂದೆ ಯಾರು ಮುರಿಯದಂತಹ ದಾಖಲೆಯ ಗೆಲುವಾಗುತ್ತದೆ. ಬಿಜೆಪಿ ಪಕ್ಷಕ್ಕೆ ಆ ಶಕ್ತಿಯಿದೆ. ಬಿಜೆಪಿ ಗೆಲುವು ನಿಶ್ಚಿತ ಎಂದರು‌. ಪ್ರಧಾನ ಮಂತ್ರಿ ಕೇವಲ ಭಾರತದ ನಾಯಕರಲ್ಲ ಅವರು ವಿಶ್ವ ನಾಯಕ. ಸಿದ್ದರಾಮಯ್ಯವರು ಹಲವು ಬಾರಿ ಮೋದಿಜಿಯವರನ್ನು ಏಕವಚನದಲ್ಲಿ ಮಾತನಾಡಿದ್ದಾರೆ. ಇದನ್ನೆಲ್ಲ ನಾವು ಸಹಿಸಲ್ಲ. ನೀವು ಏಕವಚನದಲ್ಲಿ ಮಾತನಾಡಿದರೆ, ನಾವು ಏಕ ವಚನದಲ್ಲಿ ಮಾತನಾಡುತ್ತೆವೆ ಎಂದು ಗುಡುಗಿದ ಅವರು ಸಿದ್ದರಾಮಯ್ಯನವರೆ ಮೊದಲು ನಿವು ಸಭ್ಯತೆ‌ ಮತ್ತು ಸಂಸ್ಕೃತಿಯನ್ನು ಕಲಿಯಿರಿ, ದುರಹಂಕಾರ ಬಿಟ್ಟುಬಿಡಿ ಎಂದು ತಿರುಗೇಟು ನೀಡಿದರು. ಶಾಸಕ, ಸಂಸದ ಯಾರು ಆಗಬಹುದು ಆದರೆ ಒಬ್ಬ ನಾಯಕನಾಗಬೇಕಾದರೆ ವಿವಾದವನ್ನು ಸ್ಥಾನ ಮಾಡಬೇಕು. ಎದುರಗಡೆ ಎದೆಕೊಟ್ಟು ನಿಲ್ಲಬೇಕು, ಯಾರು ಎನೇ ಹೇಳಿದರೂ ಅದನ್ನೆದುರಿಸುವ ತಾಕತ್ತು ಬೇಕು. ಜನಗಳು ನೀಡಿದಂತ ಮತಗಳು ನನಗೆ ಆ ತಾಕತ್ತು ಕೊಟ್ಟಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತೆ, ಗೆಲ್ಲಿಸುತ್ತೆವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ ಹೆಗಡೆ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ, ದಾಂಡೇಲಿ ಮಂಡಳದ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ, ಪಕ್ಷದ ಮಾಜಿ ಅಧ್ಯಕ್ಷರುಗಳಾದ ರೋಶನ್‌ ನೇತ್ರಾವಳಿ, ಅಶೋಕ್ ಪಾಟೀಲ್, ಸುಧಾಕರ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಕಲಶೆಟ್ಟಿ, ಪಕ್ಷದ ಮುಖಂಡರುಗಳಾದ ಕೃಷ್ಣ ಎಸಳೆ, ಗುರು ಮಠಪತಿ, ಗಿರೀಶ್ ಟೊಸೂರು, ಟಿ.ಎಸ್.ಬಾಲಮಣಿ, ನರೇಂದ್ರ ಚೌವ್ಹಾಣ್, ಶಾರದಾ ಪರಶುರಾಮ, ದಶರಥ ಬಂಡಿವಡ್ಡರ, ರೋಶನಜಿತ್, ಮಹಾದೇವಿ ಭದ್ರಶೆಟ್ಟಿ, ಪದ್ಮಜಾ ಪ್ರವೀಣ್ ಜನ್ನು, ವಿನೋದ್ ಬಾಂದೇಕರ, ಮಿಥುನ‌ ನಾಯಕ, ವಿಜಯ ಕೋಲೆಕರ್ ಹಾಗೂ ಪಕ್ಷದ‌ ಮುಖಂಡರು, ನಗರ ಸಭಾ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: Ram Temple: ಶ್ರೀರಾಮನ ಟ್ಯಾಟೋ ಬಿಡಿಸುವ ಅಭಿಯಾನಕ್ಕೆ ಚಾಲನೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.