![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 22, 2023, 10:01 PM IST
ಅಂಕೋಲಾ : ತಾಲೂಕಿನಲ್ಲಿ ಸೋಮವಾರ ಸಂಜೆ ಬಿಸಿದ ಭಾರಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಿರುಗಾಳಿಗೆ ಸಿಲುಕಿ ಅನೇಕ ಕಡೆ ಮರಗಳು ಧರೆಗೆ ಉರುಳಿದ್ದು ಕೆಲವು ಮನೆಗಳಿಗೂ ಹಾನಿಯುಂಟಾದ ಬಗ್ಗೆ ವರದಿಯಾಗಿದೆ. ಸಂಜೆ 7ರ ಸುಮಾರಿಗೆ ಏಕಾಏಕಿ ಬಂದ ಭಾರಿ ಬಿರುಗಾಳಿಯಿಂದ ಪಟ್ಟಣದಲ್ಲಿದ್ದ ಜನ ಹತ್ತಿರದಲ್ಲಿದ್ದ ಅಂಗಡಿಯೊಳಗೆ ಹೊಕ್ಕಿ ರಕ್ಷಣೆ ಪಡೆದಿದ್ದಾರೆ. ಎಂದೂ ಕಂಡರಿಯದ ಬಿರುಗಾಳಿಯಿಂದ ಪಟ್ಟಣದ ಮಳಿಗೆಯೊಂದರ ಮೇಲಿದ್ದ ಬೃಹತ್ ಗಾತ್ರದ ನೀರಿನ ಟ್ಯಾಂಕ್ ರಸ್ತೆಗೆ ಊರುಳಿದೆ. ಅದೃಷ್ಟವಶಾತ್ ಕೆಲವು ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಅನೇಕ ಮನೆಗಳ ಮೇಲ್ಛಾವಣಿ ಹಾರಿ ಗೊಡೆ ಕುಸಿತಗೊಂಡಿದೆ. ಇಡೀ ಅಂಕೋಲಾ ತಾಲೂಕಿನ ಜನ ಜೀವನವೇ ಅಸ್ತವ್ಯಸ್ತವಾಗಿದ್ದು ಹಾನಿ ವಿವರ ತಿಳಿದು ಬರಬೇಕಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.