![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 6, 2022, 3:49 PM IST
ಅಂಕೋಲಾ: ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಇಂದು ಜಿಲ್ಲೆಯ ಇಬ್ಬರು ಪದ್ಮಶ್ರೀಗಳನ್ನ ಭೇಟಿಯಾಗಿ ಆಶೀರ್ವಾದ ಪಡೆದರು.
ಜಾನಪದ ಕಲಾವಿದೆ ಸುಕ್ರಿ ಗೌಡ ಹಾಗೂ ವೃಕ್ಷ ಮಾತೆ ತುಳಸಿ ಗೌಡ ಅವರನ್ನ ಅವರ ಮನೆಯಲ್ಲಿ ಭೇಟಿಯಾದ ಡಾ.ಪೆನ್ನೇಕರ್, ಈರ್ವರೊಂದಿಗೂ ಆತ್ಮೀಯವಾಗಿ ಮಾತುಕತೆ ನಡೆಸಿ ಆರೋಗ್ಯ ವಿಚಾರಿಸಿದರು.
ಇಬ್ಬರೂ ಪದ್ಮಶ್ರೀಗಳೂ ಕೂಡ ಇನ್ನಷ್ಟು ದಿನ ಜಿಲ್ಲೆಯ ಜನಕ್ಕೆ ತಮ್ಮ ಸೇವೆ ಬೇಕಿತ್ತು ಎಂದು ಆಶಿಸಿದರು. ಸರ್ಕಾರದ ಆದೇಶದಂತೆ ಬೆಂಗಳೂರಿನ ಸಿಐಡಿಗೆ ವರ್ಗಾವಣೆಗೊಂಡಿದ್ದೇನೆಂದು ಡಾ.ಪೆನ್ನೇಕರ್ ಅವರು ತಿಳಿಸಿದಾಗ, ಬೆಂಗಳೂರಿಗೆ ಬಂದಾಗ ತಮ್ಮನ್ನು ಭೇಟಿಯಾಗುತ್ತೇವೆಂದು ಇಬ್ಬರೂ ತಿಳಿಸಿದ್ದಾರೆ.
ಈ ಹಿಂದೆ ಡಾ.ಪೆನ್ನೇಕರ್ ಅವರ ವರ್ಗಾವಣೆಗೆ ಕಸರತ್ತು ನಡೆಯುತ್ತಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದಾಗ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಇಬ್ಬರೂ ಪತ್ರಿಕಾಗೋಷ್ಠಿಯಲ್ಲಿ ವರ್ಗಾವಣೆ ಮಾಡದಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.